ಆನೆಗೊಂದಿ ಶ್ರೀ ಸರಸ್ವತಿ ಪೀಠ ಪಡುಕುತ್ಯಾರು ಅಧೀನದ ಶ್ರೀ ಸೂರ್ಯಚೈತನ್ಯ ಶಿಕ್ಷಣ ಸಂಸ್ಥೆಯಲ್ಲಿ ಐದು ದಿನಗಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಪ್ರಸಿದ್ಧ ಕಲಾವಿದರಿಂದ ಗುರುದಕ್ಷಿಣೆ ತಾಳಮದ್ದಳೆ ಜರಗಿತು.
ಭಾಗವತರಾಗಿ ಮೋಹನ ಆಚಾರ್ಯ ಕಲಂಬಾಡಿ , ಹಿಮ್ಮೆಳದಲ್ಲಿ ಗಣೇಶ ಕಾರಂತ ಪೊಳಲಿ, ವಿಶ್ವನಾಥ ,ಮಾ.ಭವಿಷ್ ಕಲಂಬಾಡಿ
ಅರ್ಥಧಾರಿಗಳಾಗಿ ಎಂ. ಕೆ ರಮೇಶ ಆಚಾರ್ಯ ತೀರ್ಥಹಳ್ಳಿ (ದ್ರುಪದ) ದಿವಾಕರ ಆಚಾರ್ಯ ಗೇರುಕಟ್ಟೆ (ದ್ರೋಣ)ಕಾಪು ಜನಾರ್ದನ ಆಚಾರ್ಯ ( ಏಕಲವ್ಯ) ರಂಗನಾಥ ಭಟ್ ಕಳತ್ತೂರು (ಅರ್ಜುನ) ಭಾಗವಹಿಸಿದ್ದರು.
ಅಸೆಟ್ ಸದಸ್ಯರಾದ ಜಿ .ಟಿ ಆಚಾರ್ಯ ಮುಂಬೈ, ಹರೀಶ ಆಚಾರ್ಯ ,ಸಂಸ್ಥೆಯ ಮುಖ್ಯಸ್ಥರಾದ ಸಂಗೀತ ರಾವ್ ಕಲಾವಿದರನ್ನು ಗೌರವಿಸಿದರು.
ಶಿಕ್ಷಕ ಸುಧೀರ್ ನಾಯ್ಕ್ ಸ್ವಾಗತಿಸಿ ಮಂಜುನಾಥ್ ಶೇಟ್ ಮತ್ತು ದೈಹಿಕ ಶಿಕ್ಷಣ ಶಿಕ್ಷಕ ಪ್ರಶಾಂತ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

