ಹಿರಿಯ ಕಲಾವಿದರಿಂದ ಯಕ್ಷಗಾನ ತಾಳಮದ್ದಳೆಯ ಅರ್ಥಗಾರಿಕೆ ಕಮ್ಮಟ
![](https://yakshadeepa.com/wp-content/uploads/2024/06/1000671515-786x1024.jpg)
ದಿನಾಂಕ 16.06.2024 ನೇ ಆದಿತ್ಯವಾರ ಹಿರಿಯ ಕಲಾವಿದರಿಂದ ಯಕ್ಷಗಾನ ತಾಳಮದ್ದಳೆಯ ಅರ್ಥಗಾರಿಕೆ ಕಮ್ಮಟ ಕಾರ್ಯಕ್ರಮ ಜರಗಲಿದೆ.
ಪೆರಿಯಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ ಸಭಾಂಗಣದಲ್ಲಿ ದಿನಾಂಕ 16.04.2024ರ ಆದಿತ್ಯವಾರದಂದು ಅಪರಾಹ್ನ 2 ಘಂಟೆಯಿಂದ ಹಿರಿಯ ಕಲಾವಿದರಿಂದ ಯಕ್ಷಗಾನ ತಾಳಮದ್ದಳೆಯ ಅರ್ಥಗಾರಿಕೆ ಕಮ್ಮಟ ಕಾರ್ಯಾಗಾರ ನಡೆಯಲಿದೆ.
ಕಲಾಭಿಮಾನಿಗಳನ್ನು ಸಂಘಟಕರು ಆದರದಿಂದ ಆಮಂತ್ರಿಸಿದ್ದಾರೆ.
ವಿವರಗಳಿಗೆ ಮೇಲಿನ ಚಿತ್ರವನ್ನು ನೋಡಿ.
- 10 ತಿಂಗಳ ನಂತರ ಫರಿದಾಬಾದ್ನಲ್ಲಿ ಕೊಳೆತ ಸ್ಥಿತಿಯಲ್ಲಿ 17 ವರ್ಷದ ಯುವತಿಯ ಶವ ಪತ್ತೆ – ಯುವತಿಯ ತಂದೆ ಪೊಲೀಸರಿಗೆ ಇಮೇಲ್ ನಲ್ಲಿ ದೂರು ಕಳುಹಿಸಿದ ನಂತರ ಮನೆಯೊಳಗೆ ಹೂಳಲಾಗಿದ್ದ ಶವ ಪತ್ತೆ – ತಾಯಿಯ ಬಂಧನ
- ಹಿಂದಿನಿಂದ ಬೈಕ್ ಗುದ್ದಿ ವಿದ್ಯಾರ್ಥಿನಿಯ ದುರಂತ ಅಂತ್ಯ
- ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿ ನಾಯಕರ ಆಯ್ಕೆ
- ಜಬ್ಬಾರ್ ಸಮೊ ಅವರಿಗೆ ಮಟ್ಟಿ ಮುರಲೀಧರ ರಾವ್ ಸ್ಮರಣಾರ್ಥ ಪ್ರಶಸ್ತಿ, ಸೇರಾಜೆ ಸೀತಾರಾಮ ಭಟ್ ಅವರಿಗೆ ಪೆರ್ಲ ಕೃಷ್ಣ ಭಟ್ ಸ್ಮರಣಾರ್ಥ ಪ್ರಶಸ್ತಿ
- ಪುತ್ತೂರಿನಲ್ಲಿ ಪದ್ಯಾಣ ಸಂಸ್ಮರಣೆ – ಕುರಿಯ, ಪದ್ಯಾಣ ಪ್ರಶಸ್ತಿ ಪ್ರದಾನ, ತಾಳಮದ್ದಳೆ ಸಪ್ತಾಹ