ಮಾಸಿಕ ಹುಣ್ಣಿಮೆ ತಾಳಮದ್ದಳೆಯ ಪ್ರಯುಕ್ತ ಕುಳಾಯಿಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ದಮಯಂತಿ ಪುನಃ ಸ್ವಯಂವರ ಎಂಬ ತಾಳಮದ್ದಳೆ ಪ್ರದರ್ಶನ ನಡೆಯಲಿದೆ.
ನಾಳೆ ದಿನಾಂಕ 22.06.2024ನೇ ಶನಿವಾರ ಸಂಜೆ 4 ಗಂಟೆಯಿಂದ ರಾತ್ರಿ 8 ಗಂಟೆಯ ತನಕ ಈ ತಾಳಮದ್ದಳೆ ಪ್ರದರ್ಶನ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಕಾರ್ಯಕ್ರಮದ ವಿವರಗಳನ್ನು ತಿಳಿಯಲು ಕೆಳಗಿನ ಚಿತ್ರ ನೋಡಿ
