ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನ (ರಿ) ಇವರು ಶ್ರೀ ಸತ್ಯಸಾಯಿ ಸೇವಾ ಸಮಿತಿ, ಪೆರ್ಲ ಇವರ ಸಹಭಾಗಿತ್ವದಲ್ಲಿ ಉಚಿತ ಆಯುರ್ವೇದ ವೈದ್ಯಕೀಯ ಶಿಬಿರವನ್ನು ಆಯೋಜಿಸಿದ್ದಾರೆ.
ದಿನಾಂಕ 07.07.2024ನೇ ಆದಿತ್ಯವಾರದಂದು ಮಧ್ಯಾಹ್ನ ಘಂಟೆ 2.30 ರಿಂದ ಸಂಜೆ ಘಂಟೆ 5.30ರ ವರೆಗೆ ಈ ಶಿಬಿರ ಸಿರಿಬಾಗಿಲಿನಲ್ಲಿರುವ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ನಡೆಯಲಿದೆ.
ಆಸಕ್ತರು ಇದರ ಪೂರ್ಣ ಪ್ರಯೋಜನ ಪಡೆದುಕೊಳ್ಳುವಂತೆ ಸಂಘಟಕರು ಮನವಿ ಮಾಡಿದ್ದಾರೆ.
ವಿವರಗಳಿಗೆ ಕೆಳಗಿನ ಕರಪತ್ರದ ಚಿತ್ರವನ್ನು ನೋಡಿ.

- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

