
ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಾಂಸ್ಕೃತಿಕ ಭವನದಲ್ಲಿ ಜುಲೈ 7ನೇ ತಾರೀಕು ಆದಿತ್ಯವಾರ ಮಧ್ಯಾಹ್ನ 2:30 ರಿಂದ ಶ್ರೀ ಸತ್ಯಸಾಯಿ ಸೇವಾ ಸಮಿತಿ ಪೆರ್ಲ ಇವರ ಸಹಭಾಗಿತ್ವದಲ್ಲಿ ಉಚಿತ ಆಯುರ್ವೇದ ವೈದ್ಯಕೀಯ ಶಿಬಿರ ನಡೆಯಲಿದೆ.
ಶಿಬಿರವು ಶ್ರೀ ಗೋಪಾಲಕೃಷ್ಣ ಫಾರ್ಮಸಿ ಕುಂಬಳೆ, ಡಾ. ರವಿ ನಾರಾಯಣ ,ಸಂಜೀವಿನಿ ಕ್ಲಿನಿಕ್ ಪುತ್ತೂರು, ಶ್ರೀ ಸದ್ಗುರು ಡಿಸ್ಟ್ರಿಬ್ಯೂಟರ್ಸ್ ಕಬಕ ,ಸಿ ಕೆಮ್ ಫಾರ್ಮ್ ಸಿ ಬೆಂಗಳೂರು ಇವರ ಸಹಭಾಗಿತ್ವದಲ್ಲಿ ನಡೆಯಲಿದೆ.
ಪ್ರಸಿದ್ಧ ವೈದ್ಯರಾದ ಡಾ. ಕೃಷ್ಣ ಮೋಹನ ಬಿ. ಆರ್. ಚಿನ್ಮಯ ಕ್ಲಿನಿಕ್ ಪೆರ್ಲ, ಡಾ. ಸತ್ಯನಾರಾಯಣ ಬಿ. ಪ್ರಶಾಂತಿ ಕ್ಲಿನಿಕ್ ಬಾಯಾರು ಶಿಬಿರವನ್ನು ನಡೆಸಿಕೊಡಲಿರುವರು.
ಅಧ್ಯಯನ ಯೋಗ್ಯ ಸಾಂಸ್ಕೃತಿಕ ಚಟುವಟಿಕೆಗಳ ಜೊತೆ ಪ್ರತಿಷ್ಠಾನ ಉಚಿತ ಆಯುರ್ವೇದ ಶಿಬಿರ ಹಾಗೂ ಮುಂದಿನ ದಿನಗಳಲ್ಲಿ ಸಮಾಜಕ್ಕೆ ಉಪಯುಕ್ತವಾಗುವ ಇನ್ನಿತರ ಶಿಬಿರಗಳನ್ನು ನಡೆಸಲಿದೆ ಎಂದು ಪ್ರತಿಷ್ಠಾನ ಪ್ರಕಟಣೆ ತಿಳಿಸಿದೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

