
ಯಕ್ಷಗಾನ ಪ್ರಿಯರಿಗೆ ಒಂದು ಅಪೂರ್ವ ಅವಕಾಶ. ಸತತ ಏಳು ದಿನಗಳ ಕಾಲ ಯಕ್ಷಗಾನ ಪ್ರದರ್ಶನಗಳನ್ನು ಸವಿಯುವ ಭಾಗ್ಯ.
ಹೌದು. ಇದು ನಿಜ. ದಿನಾಂಕ 22.07. 2024 ರಿಂದ 28.07.2024ರ ವರೆಗೆ ಸಂಪೂರ್ಣ ಶ್ರೀ ರಾಮಾಯಣ ದರ್ಶನಂ ಎಂಬ ಪುಣ್ಯ ಕಥಾಭಾಗದ ಯಕ್ಷಗಾನ ಬಯಲಾಟ ಏಳು ದಿನಗಳಲ್ಲಿ ನಡೆಯಲಿದೆ.
ಶ್ರೀ ರಾಮ ಕ್ಷೇತ್ರ ಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯದ ಪ್ರಯುಕ್ತ ರಾಮಾಯಣದ ಏಳು ಕಾಂಡದ ಯಕ್ಷಗಾನ ಪ್ರದರ್ಶನಗಳು ಈ ಏಳು ದಿನಗಳಲ್ಲಿ ನಡೆಯಲಿದೆ.
ಪ್ರಸಿದ್ಧ ಕಲಾವಿದರ ಗಡಣದಿಂದಲೇ ಪ್ರದರ್ಶಿಸಲ್ಪಡುವ ಈ ಏಳು ದಿನಗಳ ಯಕ್ಷಗಾನ ಬಯಲಾಟದಲ್ಲಿ ಪಾತ್ರಧಾರಿಗಳ ವಿವರ ಮತ್ತು ಪ್ರಸಂಗದ ವಿವರಗಳಿಗೆ ಮೇಲಿನ ಚಿತ್ರವನ್ನು ನೋಡಬಹುದು.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

