ಎಡನೀರು ಮಠದಲ್ಲಿ ಪ್ರಸಿದ್ಧ ಕಲಾವಿದರಿಂದ ಅಮೋಘ ಯಕ್ಷಗಾನ ಪ್ರದರ್ಶನ ನಡೆಯಲಿದೆ.
ದಿನಾಂಕ 23.08.2024ನೇ ಶುಕ್ರವಾರ ಸಂಜೆ 4 ಗಂಟೆಯಿಂದ ಬ್ರಹ್ಮೈಕ್ಯ ಶ್ರೀ ಶ್ರೀ ಕೇಶವಾನಂದ ಭಾರತೀ ಮಹಾಸ್ವಾಮಿಗಳ ಆರಾಧನಾ ಮಹೋತ್ಸವದ ಅಂಗವಾಗಿ
ಬೇಡರ ಕಣ್ಣಪ್ಪ, ರಾಜ್ಯ ತ್ಯಾಗ, ವೈಜಯಂತಿ ಪರಿಣಯ, ನರಕಾಸುರ ಮೋಕ್ಷ ಎಂಬ ಪ್ರಸಂಗಗಳ ಯಕ್ಷಗಾನ ಪ್ರದರ್ಶನ ಪ್ರಸಿದ್ಧ ಕಲಾವಿದರಿಂದ ನೆರವೇರಲಿದೆ.
ವಿವರಗಳಿಗೆ ಚಿತ್ರವನ್ನು ನೋಡಿ.

- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

