ಕುರಿಯ ವಿಠಲ ಶಾಸ್ತ್ರಿಗಳ ಸಹೋದರನ ಮಗ, ಭಾಗವತ ಕುರಿಯ ಗಣಪತಿ ಶಾಸ್ತಿçಗಳ ಕಿರಿಯ ಸಹೋದರ ಕುರಿಯ ಗೋಪಾಲಕೃಷ್ಣ ಭಟ್ ನಿನ್ನೆ (21.08.24) ನಿಧನ ಹೊಂದಿದರು.
ಕುರಿಯ ಮೂಲ ಮನೆಯ ಸಮೀಪಲ್ಲಿದ್ದು ಮನೆಯ ವ್ಯವಹಾರ ನೋಡಿಕೊಳ್ಳುತ್ತಿದ್ದ ಇವರು ಅಣ್ಣ ಗಣಪತಿ ಶಾಸ್ತ್ರಿಗಳ ಕಲಾಬದುಕಿಗೆ ಯಾವುದೇ ತೊಡಕಾಗದಂತೆ ಅವರನ್ನು ಚೆನ್ನಾಗಿ ನೋಡಿಕೊಂಡು ಬಂದಿದ್ದರು.
ಕುರಿಯ ವಿಠಲ ಶಾಸ್ತ್ರಿ ಸ್ಮಾರಕ ಪ್ರೌಢಶಾಲೆಯಲ್ಲಿ ಕಛೇರಿ ಅಧೀಕ್ಷಕರಾಗಿದ್ದ ಇವರು ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ದೊಡ್ಡ ಕಲಾಮನೆತನದಲ್ಲಿ ಜನಿಸಿದ, ಸಹೃದಯಿ ಕಲಾಪೋಷಕರಾಗಿದ್ದ ಇವರ ನಿಧನಕ್ಕೆ ಉಡುಪಿ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್ ಸಂತಾಪ ವ್ಯಕ್ತಪಡಿಸಿದ್ದಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

