ಸೇವಾ ಭಾರತಿ ಜೋಡುಕಲ್ಲು ಇದರ ಆಶ್ರಯದಲ್ಲಿ ನಡೆಯುವ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ‘ಅಂಗದ ಸಂಧಾನ – ಶರಸೇತು ಬಂಧನ’ ಎಂಬ ತಾಳಮದ್ದಳೆ ನಡೆಯಲಿದೆ.
ದಿನಾಂಕ 07-09.2024ನೇ ಶನಿವಾರ ಬೆಳಗ್ಗೆ 9.30ರಿಂದ ಈ ತಾಳಮದ್ದಳೆ ಆರಂಭವಾಗಲಿದೆ.
ವಿವರಗಳಿಗೆ ಚಿತ್ರ ನೋಡಿ.

- 6th Standard, Science, Chapter 3, Separation of Substances
- 7th Standard, English, Second Language, Chapter 3 – EKALAVYA
- 8th Standard, Science, Chapter 3, Health: The Ultimate Treasure
- 8th Standard, English FL, PROSE – 3, BEFORE THE MATCH
- 6th Standard, Social Science, Chapter 5 – RISE OF NEW RELIGIONS
