ರಾಜ್ಯಮಟ್ಟದ ಅಥ್ಲೆಟಿಕ್ ಚಾಂಪಿಯನ್ಶಿಪ್ನಲ್ಲಿ ಅಂಬಿಕಾ ವಿದ್ಯಾಲಯದ ದೃಶಾನ ಪ್ರಥಮ
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ಎಂಟನೇ ತರಗತಿ ವಿದ್ಯಾರ್ಥಿನಿ ದೃಶಾನ ಸುರೇಶ ಸರಳಿಕಾನ
ಇವರು ಮಂಗಳೂರಿನ ಮಂಗಳಾ ಸ್ಟೇಡಿಯಂನಲ್ಲಿ ಸೋಮವಾರ ನಡೆದ ವಿದ್ಯಾಭಾರತಿ ರಾಜ್ಯ ಮಟ್ಟದ ಅಥ್ಲೆಟಿಕ್ನ 14 ವಯೋಮಿತಿ ಒಳಗಿನ (ಬಾಲವರ್ಗ) ಸ್ಪರ್ಧೆಯಲ್ಲಿ ಭಾಗವಹಿಸಿ
100 ಮೀಟರ್ ಹಾಗೂ 200 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಮತ್ತು ಉದ್ದ ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.
ಇವರು ಬೆಟ್ಟಂಪಾಡಿಯ ಸುರೇಶ ಗೌಡ ಸರಳಿಕಾನ ಮತ್ತು ವಿದ್ಯಾಶ್ರೀ ದಂಪತಿಯವರ ಪುತ್ರಿ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

