‘ಯಕ್ಷದೀಪ’ ಆನ್ ಲೈನ್ ಸುದ್ದಿ ಜಾಲತಾಣವು ಯಶಸ್ವಿ ಐದನೇ ವರ್ಷಕ್ಕೆ ಪದಾರ್ಪಣೆಗೊಂಡಿದೆ ಎಂದು ತಿಳಿಸಲು ಸಂತೋಷಪಡುತ್ತೇವೆ. ಈ ಸಂದರ್ಭದಲ್ಲಿ ನಮ್ಮೆಲ್ಲಾ ಓದುಗರಿಗೆ ಹೃತ್ಪೂರ್ವಕ ಕೃತಜ್ಞತೆಯನ್ನು ಅರ್ಪಿಸುತ್ತೇವೆ.
ಕೊರೊನಾ ಸಂದರ್ಭದಲ್ಲಿ ಬಂದ ಆರ್ಥಿಕ ಸಂಕಷ್ಟ ನಮ್ಮನ್ನು ಅನಿವಾರ್ಯವಾಗಿ ಪ್ರಿಂಟಿಂಗ್ ಮಾಧ್ಯಮದಿಂದ ಡಿಜಿಟಲ್ ಮಾಧ್ಯಮಕ್ಕೆ ದೂಡಿತು.
ಈ ಸಂದರ್ಭದಲ್ಲಿ ನಮ್ಮೆಲ್ಲಾ ಓದುಗರು ನಮ್ಮನ್ನು ಕೈಹಿಡಿದು ಪ್ರೋತ್ಸಾಹಿಸಿದರು. ಅವರಿಗೆ ಎಲ್ಲರಿಗೂ ಯಾವಾಗಲೂ ಕೃತಜ್ಞತೆಯ ಭಾವವನ್ನು ಹೊಂದಿರುತ್ತೇವೆ.
ಆದರೂ ಕೆಲವು ಮಂದಿ ಆ ಕಷ್ಟದ ಸನ್ನಿವೇಶದಲ್ಲಿ ಬೆನ್ನ ಹಿಂದೆ ಕುಹಕವಾಡಿದರು. ಆ ನೋವು ಹಾಗೆಯೇ ಉಳಿದಿದೆ. ಇನ್ನು ಕೆಲವರು ಈಗ ತಾವೂ ಡಿಜಿಟಲ್ ಮಾಧ್ಯಮಕ್ಕೆ ಮೊರೆಹೋಗಿದ್ದಾರೆ.
ಏನೇ ಇದ್ದರೂ ಓದುಗರ ಬೆಂಬಲ ಹೀಗೆಯೇ ಇರಲಿ ಎಂದು ಆಶಿಸುತ್ತಾ ಮುಂದುವರಿಯಲು ಸಹೃದಯಿ ಓದುಗರ ಪ್ರೋತ್ಸಾಹವನ್ನು ಸದಾ ಆಶಿಸುತ್ತೇವೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

