ಖ್ಯಾತ ಯಕ್ಷಗಾನ ಕಲಾವಿದ ಶ್ರೀ ಆರ್ಗೋಡು ಮೋಹನ್ದಾಸ್ ಶೆಣೈಯವರು “ಯಕ್ಷದೇಗುಲ-2024”ರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಕಳೆದ 45 ವರ್ಷದಿಂದ ಸದಾ ಚಟುವಟಿಕೆಯಿಂದಿರುವ ಪ್ರತಿಷ್ಠಿತ ಬೆಂಗಳೂರಿನ ಯಕ್ಷದೇಗುಲ ತಂಡದ 2024ನೇ ಸಾಲಿನ “ಯಕ್ಷದೇಗುಲ ಪ್ರಶಸ್ತಿ-2024”ನ್ನು ಕಳೆದ 42 ವರ್ಷಗಳ ಪರ್ಯಂತ ಯಕ್ಷಗಾನ ರಂಗದಲ್ಲಿ ಸುಧೀರ್ಘ ಸೇವೆಯನ್ನು ಸಲ್ಲಿಸಿರುವ ಆರ್ಗೋಡು ಮೋಹನ್ದಾಸ್ ಶೆಣೈಯವರಿಗೆ ನೀಡಲಾಗುವುದು.
05-10-2024ರಂದು ಬೆಂಗಳೂರಿನ ಗವಿಪುರಂ (ಚಾಮರಾಜ ಪೇಟೆ)ನ ಉದಯಭಾನು ಕಲಾಸಂಘದ ಸಭಾಂಗಣದಲ್ಲಿ ನಡೆಯುವ ಯಕ್ಷದೇಗುಲದ ಯಕ್ಷಗಾನ ಉತ್ಸವದಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುವುದೆಂದು ಯಕ್ಷದೇಗುಲದ ನಿರ್ದೇಶಕರಾದ ಕೆ. ಮೋಹನ್ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
ಕೋಟ ಸುದರ್ಶನ ಉರಾಳ
ಮೊ: 9448547237

