ದಿನಾಂಕ 23.09.2024ರಿಂದ ದಿನಾಂಕ 30.09.2024ರವರೆಗೆ ಬೆಳ್ತಂಗಡಿಯಲ್ಲಿ ತಾಳಮದ್ದಳೆ ಸಪ್ತಾಹ ನಡೆಯಲಿದೆ.
ತಾಳಮದ್ದಳೆ ಪ್ರತಿದಿನ ಸಂಜೆ 4.45 ಘಂಟೆಗೆ ಆರಂಭವಾಗಲಿದ್ದು ದಿನವೂ ಬೇರೆ ಬೇರೆ ಪ್ರಸಿದ್ಧ ಕಲಾವಿದರು ಭಾಗವಹಿಸಲಿದ್ದಾರೆ.
ಈ ಏಳು ದಿನಗಳಲ್ಲಿ ಭೀಷ್ಮಪರ್ವ, ಇಂದ್ರತಂತ್ರ- ಪ್ರಹ್ಲಾದಶಾಪ, ಶಲ್ಯಸಾರಥ್ಯ, ವಾಮನ ಚರಿತ್ರೆ, ಕರ್ಣಭೇದನ, ಅಗ್ನಿಪರೀಕ್ಷೆ- ನಿಜಪಟ್ಟಾಭಿಷೇಕ, ಗುರುದಕ್ಷಿಣೆ ಎಂಬ ಪ್ರಸಂಗಗಳ ತಾಳಮದ್ದಳೆ ಪ್ರದರ್ಶನ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ವಿವರಗಳಿಗೆ ಕೆಳಗಿನ ಚಿತ್ರವನ್ನು ನೋಡಿ.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ