ದಿನಾಂಕ 23.09.2024ರಿಂದ ದಿನಾಂಕ 30.09.2024ರವರೆಗೆ ಬೆಳ್ತಂಗಡಿಯಲ್ಲಿ ತಾಳಮದ್ದಳೆ ಸಪ್ತಾಹ ನಡೆಯಲಿದೆ.
ತಾಳಮದ್ದಳೆ ಪ್ರತಿದಿನ ಸಂಜೆ 4.45 ಘಂಟೆಗೆ ಆರಂಭವಾಗಲಿದ್ದು ದಿನವೂ ಬೇರೆ ಬೇರೆ ಪ್ರಸಿದ್ಧ ಕಲಾವಿದರು ಭಾಗವಹಿಸಲಿದ್ದಾರೆ.
ಈ ಏಳು ದಿನಗಳಲ್ಲಿ ಭೀಷ್ಮಪರ್ವ, ಇಂದ್ರತಂತ್ರ- ಪ್ರಹ್ಲಾದಶಾಪ, ಶಲ್ಯಸಾರಥ್ಯ, ವಾಮನ ಚರಿತ್ರೆ, ಕರ್ಣಭೇದನ, ಅಗ್ನಿಪರೀಕ್ಷೆ- ನಿಜಪಟ್ಟಾಭಿಷೇಕ, ಗುರುದಕ್ಷಿಣೆ ಎಂಬ ಪ್ರಸಂಗಗಳ ತಾಳಮದ್ದಳೆ ಪ್ರದರ್ಶನ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ವಿವರಗಳಿಗೆ ಕೆಳಗಿನ ಚಿತ್ರವನ್ನು ನೋಡಿ.

- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

