ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ ಎಂಬ ಅಮೋಘ ಯಕ್ಷಗಾನ ಪ್ರದರ್ಶನ ನಡೆಯಲಿದೆ.
ತರಂಗಿಣಿ ಮಿತ್ರಮಂಡಳಿ ಪಡುಬಿದ್ರಿಯವರು ಆಯೋಜಿಸಿದ ತರಂಗಿಣಿ ಯಕ್ಷೋತ್ಸವದ ಪ್ರಯುಕ್ತ ದಿನಾಂಕ 22-09-2024ನೇ ಆದಿತ್ಯವಾರ ಮಧ್ಯಾಹ್ನ 1.30 ಘಂಟೆಗೆ ಸರಿಯಾಗಿ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ
ಪಡುಬಿದ್ರಿ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಆವರಣದಲ್ಲಿ ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ ಎಂಬ ಅಮೋಘ ಯಕ್ಷಗಾನ ಪ್ರದರ್ಶನ ನಡೆಯಲಿದೆ.
ಹೆಚ್ಚಿನ ವಿವರಗಳಿಗೆ ಕೆಳಗಿನ ಚಿತ್ರವನ್ನು ಗಮನಿಸಿ
