ಕಡಬದ್ವಯ ಸಂಸ್ಮರಣೆ, ಯಕ್ಷಗಾನ ಪ್ರಶಸ್ತಿ ಪ್ರದಾನ, ಯಕ್ಷಗಾನ ಬಯಲಾಟ – ಬಂಟ್ವಾಳ ಜಯರಾಮ ಆಚಾರ್ಯರಿಗೆ ಕಡಬದ್ವಯ ಪ್ರಶಸ್ತಿ
ಈ ಬಾರಿಯ ಕಡಬದ್ವಯ ಸಂಸ್ಮರಣ ಯಕ್ಷಗಾನ ಪ್ರಶಸ್ತಿ ಪ್ರದಾನ ಸಮಾರಂಭ 27-10-2024ನೇ ಆದಿತ್ಯವಾರ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನ, ರಥಬೀದಿ ಮಂಗಳೂರು ಇಲ್ಲಿ ನಡೆಯಲಿದೆ.
ಈ ವರ್ಷದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭದ ಜೊತೆಗೆ ಯಕ್ಷಗಾನ ಬಯಲಾಟ ಕಾರ್ಯಕ್ರಮಗಳ ರಸದೌತಣ ಇರಲಿದೆ.
ಈ ಬಾರಿ ಕಡಬದ್ವಯ ಪ್ರಶಸ್ತಿಯನ್ನು ಖ್ಯಾತ ಹಾಸ್ಯ ಕಲಾವಿದರಾದ ಶ್ರೀ ಬಂಟ್ವಾಳ ಜಯರಾಮ ಆಚಾರ್ಯರಿಗೆ ನೀಡಿ ಗೌರವಿಸಲಾಗುವುದು ಎಂದು ಸಮಿತಿಯ ಪ್ರಕಟಣೆ ತಿಳಿಸಿದೆ.
ವಿವರಗಳಿಗೆ ಕರಪತ್ರದ ಚಿತ್ರಗಳನ್ನು ನೋಡಿ.
- ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ವಿದ್ಯಾರ್ಥಿಗಳಿಗೆ ಬಹುಮಾನ
- ಸಂಕಷ್ಟದಲ್ಲಿದ್ದ ಶಾಲೆಯ ಅಭಿವೃದ್ಧಿಗೆ ಬೇಕಾಗಿ 2ನೇ ತರಗತಿ ಬಾಲಕನ ಕತ್ತು ಹಿಸುಕಿ ನರಬಲಿ
- ಆನ್ಲೈನ್ನಲ್ಲಿ ವಂಚನೆ: ಶಿಕ್ಷಕನ ಖಾತೆಯಿಂದ 91 ಲಕ್ಷ ರೂ. ವರ್ಗಾವಣೆ ಮಾಡಿಸಿಕೊಂಡ ಅಪಾಯಕಾರಿ ವಂಚಕರು
- ಕಿಡ್ನಿ ಸ್ಟೋನ್ ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದ ಯುವತಿ ಸಾವು
- ಕೆಲಸದ ವೇಳೆ ನರ್ಸ್ ಕುಸಿದು ಬಿದ್ದು ಸಾವು