Saturday, September 28, 2024
Homeಸುದ್ದಿಕಡಬದ್ವಯ ಸಂಸ್ಮರಣೆ, ಯಕ್ಷಗಾನ ಪ್ರಶಸ್ತಿ ಪ್ರದಾನ, ಯಕ್ಷಗಾನ ಬಯಲಾಟ - ಬಂಟ್ವಾಳ ಜಯರಾಮ ಆಚಾರ್ಯರಿಗೆ ಕಡಬದ್ವಯ...

ಕಡಬದ್ವಯ ಸಂಸ್ಮರಣೆ, ಯಕ್ಷಗಾನ ಪ್ರಶಸ್ತಿ ಪ್ರದಾನ, ಯಕ್ಷಗಾನ ಬಯಲಾಟ – ಬಂಟ್ವಾಳ ಜಯರಾಮ ಆಚಾರ್ಯರಿಗೆ ಕಡಬದ್ವಯ ಪ್ರಶಸ್ತಿ

ಕಡಬದ್ವಯ ಸಂಸ್ಮರಣೆ, ಯಕ್ಷಗಾನ ಪ್ರಶಸ್ತಿ ಪ್ರದಾನ, ಯಕ್ಷಗಾನ ಬಯಲಾಟ – ಬಂಟ್ವಾಳ ಜಯರಾಮ ಆಚಾರ್ಯರಿಗೆ ಕಡಬದ್ವಯ ಪ್ರಶಸ್ತಿ

ಈ ಬಾರಿಯ ಕಡಬದ್ವಯ ಸಂಸ್ಮರಣ ಯಕ್ಷಗಾನ ಪ್ರಶಸ್ತಿ ಪ್ರದಾನ ಸಮಾರಂಭ 27-10-2024ನೇ ಆದಿತ್ಯವಾರ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನ, ರಥಬೀದಿ ಮಂಗಳೂರು ಇಲ್ಲಿ ನಡೆಯಲಿದೆ.

ಈ ವರ್ಷದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭದ ಜೊತೆಗೆ ಯಕ್ಷಗಾನ ಬಯಲಾಟ ಕಾರ್ಯಕ್ರಮಗಳ ರಸದೌತಣ ಇರಲಿದೆ.

ಈ ಬಾರಿ ಕಡಬದ್ವಯ ಪ್ರಶಸ್ತಿಯನ್ನು ಖ್ಯಾತ ಹಾಸ್ಯ ಕಲಾವಿದರಾದ ಶ್ರೀ ಬಂಟ್ವಾಳ ಜಯರಾಮ ಆಚಾರ್ಯರಿಗೆ ನೀಡಿ ಗೌರವಿಸಲಾಗುವುದು ಎಂದು ಸಮಿತಿಯ ಪ್ರಕಟಣೆ ತಿಳಿಸಿದೆ.

ವಿವರಗಳಿಗೆ ಕರಪತ್ರದ ಚಿತ್ರಗಳನ್ನು ನೋಡಿ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments