ಕಡಬದ್ವಯ ಸಂಸ್ಮರಣೆ, ಯಕ್ಷಗಾನ ಪ್ರಶಸ್ತಿ ಪ್ರದಾನ, ಯಕ್ಷಗಾನ ಬಯಲಾಟ – ಬಂಟ್ವಾಳ ಜಯರಾಮ ಆಚಾರ್ಯರಿಗೆ ಕಡಬದ್ವಯ ಪ್ರಶಸ್ತಿ



ಈ ಬಾರಿಯ ಕಡಬದ್ವಯ ಸಂಸ್ಮರಣ ಯಕ್ಷಗಾನ ಪ್ರಶಸ್ತಿ ಪ್ರದಾನ ಸಮಾರಂಭ 27-10-2024ನೇ ಆದಿತ್ಯವಾರ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನ, ರಥಬೀದಿ ಮಂಗಳೂರು ಇಲ್ಲಿ ನಡೆಯಲಿದೆ.
ಈ ವರ್ಷದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭದ ಜೊತೆಗೆ ಯಕ್ಷಗಾನ ಬಯಲಾಟ ಕಾರ್ಯಕ್ರಮಗಳ ರಸದೌತಣ ಇರಲಿದೆ.
ಈ ಬಾರಿ ಕಡಬದ್ವಯ ಪ್ರಶಸ್ತಿಯನ್ನು ಖ್ಯಾತ ಹಾಸ್ಯ ಕಲಾವಿದರಾದ ಶ್ರೀ ಬಂಟ್ವಾಳ ಜಯರಾಮ ಆಚಾರ್ಯರಿಗೆ ನೀಡಿ ಗೌರವಿಸಲಾಗುವುದು ಎಂದು ಸಮಿತಿಯ ಪ್ರಕಟಣೆ ತಿಳಿಸಿದೆ.
ವಿವರಗಳಿಗೆ ಕರಪತ್ರದ ಚಿತ್ರಗಳನ್ನು ನೋಡಿ.
- 6th Standard, Social Studies, Civics, Chapter 21 – National Symbols and National Day Celebration
- 8th Standard, Social, Business Studies, Chapter 29 – EMERGENCE OF DIFFERENT BUSINESS ORGANISATIONS
- 6th Standard, Social, History, Chapter 16 – Indian Ideology and Bhakti cult
- 8th Standard, Mathematics, Chapter 12 – Factorisation
- 9th Standard, Social, History, CHAPTER 20 – REVOLUTION AND RISE OF NATION STATES
