ಕಡಬದ್ವಯ ಸಂಸ್ಮರಣೆ, ಯಕ್ಷಗಾನ ಪ್ರಶಸ್ತಿ ಪ್ರದಾನ, ಯಕ್ಷಗಾನ ಬಯಲಾಟ – ಬಂಟ್ವಾಳ ಜಯರಾಮ ಆಚಾರ್ಯರಿಗೆ ಕಡಬದ್ವಯ ಪ್ರಶಸ್ತಿ



ಈ ಬಾರಿಯ ಕಡಬದ್ವಯ ಸಂಸ್ಮರಣ ಯಕ್ಷಗಾನ ಪ್ರಶಸ್ತಿ ಪ್ರದಾನ ಸಮಾರಂಭ 27-10-2024ನೇ ಆದಿತ್ಯವಾರ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನ, ರಥಬೀದಿ ಮಂಗಳೂರು ಇಲ್ಲಿ ನಡೆಯಲಿದೆ.
ಈ ವರ್ಷದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭದ ಜೊತೆಗೆ ಯಕ್ಷಗಾನ ಬಯಲಾಟ ಕಾರ್ಯಕ್ರಮಗಳ ರಸದೌತಣ ಇರಲಿದೆ.
ಈ ಬಾರಿ ಕಡಬದ್ವಯ ಪ್ರಶಸ್ತಿಯನ್ನು ಖ್ಯಾತ ಹಾಸ್ಯ ಕಲಾವಿದರಾದ ಶ್ರೀ ಬಂಟ್ವಾಳ ಜಯರಾಮ ಆಚಾರ್ಯರಿಗೆ ನೀಡಿ ಗೌರವಿಸಲಾಗುವುದು ಎಂದು ಸಮಿತಿಯ ಪ್ರಕಟಣೆ ತಿಳಿಸಿದೆ.
ವಿವರಗಳಿಗೆ ಕರಪತ್ರದ ಚಿತ್ರಗಳನ್ನು ನೋಡಿ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

