ಖ್ಯಾತ ಯಕ್ಷಗಾನ ಕಲಾವಿದ, ಆಟ ಕೂಟಗಳ ಸರದಾರ, 60ರ ಹರೆಯದ ಸಂಭ್ರಮದಲ್ಲಿರುವ ಸುಣ್ಣಂಬಳ ವಿಶ್ವೇಶ್ವರ ಭಟ್ಟರಿಗೆ
ಇಂದು ಕಟೀಲು ತಾಳಮದ್ದಳೆ ಸಪ್ತಾಹ ‘ವಾಗ್ವಿಶ್ವ ವೈಭವ’ ಕಾರ್ಯಕ್ರಮದಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಲಿದೆ.
ಸಮ್ಮಾನ ಕಾರ್ಯಕ್ರಮವು ಕಟೀಲು ಸರಸ್ವತಿ ಸದನದ ‘ವಾಗ್ವಿಶ್ವ ವೈಭವ’ ತಾಳಮದ್ದಳೆ ಸಪ್ತಾಹ ವೇದಿಕೆಯಲ್ಲಿ ಇಂದು ದಿನಾಂಕ
28.09.2024ನೇ ಶನಿವಾರ ಸಂಜೆ 5 ಘಂಟೆಗೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಅಲಾಗಿದೆ.

- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

