ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ವಿದ್ಯಾರ್ಥಿಗಳಿಗೆ ಬಹುಮಾನ
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಿಬಿಎಸ್ಇ ವಿದ್ಯಾಲಯದ 10ನೇ ತರಗತಿಯ ವಿದ್ಯಾರ್ಥಿ
ಅದ್ವೈತ್ ಕೃಷ್ಣ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ನಡೆದ ‘ಫಿಲೋ ಪ್ರತಿಭೆ 2024′ ಸ್ಪರ್ಧೆಯಲ್ಲಿ ‘ಶಿಕ್ಷಣದಲ್ಲಿ ತಂತ್ರಜ್ಞಾನದ ಪಾತ್ರ’ ಎಂಬ ಇಂಗ್ಲಿಷ್ ವಿಚಾರಗೋಷ್ಠಿಯಲ್ಲಿ ತೃತೀಯ ಸ್ಥಾನವನ್ನು ಮತ್ತು
9ನೇ ತರಗತಿಯ ವಿದ್ಯಾರ್ಥಿನಿಯರಾದ ರಕ್ಷಾ ಎಸ್ ಎಸ್, ವೈಷ್ಣವಿ ಯು ಆರ್, ನಿಧಿ ಎಂ ಯು ಮತ್ತು 8ನೇ ತರಗತಿಯ ಇಂಚರ ಎಸ್ ಮಯ್ಯ, ಯಶಸ್ ಬಿ ಜೆಯವರು ‘ಗೀತ ಸುಧಾ ಗಾಯನ ಸ್ಪರ್ಧೆ’ ಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

