ಯಕ್ಷಗಾನ ಶಿಕ್ಷಕರಿಗೆ ಶಿಕ್ಷಣ
ಸಿರಿಬಾಗಿಲು ಪ್ರತಿಷ್ಠಾನದಲ್ಲಿ ತೆಂಕುತಿಟ್ಟು ಯಕ್ಷಗಾನ ಶಾಸ್ತ್ರೀಯ ನಾಟ್ಯ ಗುರುಗಳಾದ ಶ್ರೀ ಕರ್ಗಲ್ಲು ವಿಶ್ವೇಶ್ವರ ಭಟ್ ಇವರಿಂದ ತೆಂಕುತಿಟ್ಟು ಯಕ್ಷಗಾನದ ನಾಟ್ಯ ಗುರುಗಳಿಗೆ ವಿಶೇಷವಾದ ಎರಡನೆಯ ತರಗತಿ ಪ್ರತಿಷ್ಠಾನದಲ್ಲಿ ನಡೆಸಲಾಯಿತು.
ಅಂದಾಜು 20 ರ ವರೆಗಿನ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಯಕ್ಷಗಾನದ ಚೌಕಿ ಪೂಜೆಯ ನಂತರ ಹಿಮ್ಮೇಳದವರು ಹಾಗೂ ಕೋಡಂಗಿವೇಷದವರು ಹಿಂದಿನ ಕಾಲದಲ್ಲಿ ದೀಪದೊಂದಿಗೆ ರಂಗ ಪ್ರವೇಶಿಸುವ ವಿಧಾನ, ಅದರ ವಿಶೇಷತೆ, ಪೂರ್ವ ರಂಗದ ಕೆಲವು ಭಾಗಗಳು,
ಪೂರ್ವ ರಂಗದಿಂದ ಇಂದು ವಿರಳವಾದ ಗಣಪತಿ ಕೌತುಕ ನಾಟ್ಯ ಕುಣಿತ ,ಇದರ ಕುರಿತು ಅಭ್ಯಾಸ ಹಾಗೂ ಪ್ರಾತ್ಯಕ್ಷಿಕೆ ಶ್ರೀ ಕರ್ಗಲ್ಲು ಗುರುಗಳು ನಡೆಸಿಕೊಟ್ಟರು.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

