ನಾಳೆ ದಿನಾಂಕ 02-10-2024ನೇ ಬುಧವಾರ ಮಧ್ಯಾಹ್ನ 2 ಘಂಟೆಗೆ ಪ್ರಸಿದ್ಧ ಕಲಾವಿದರಿಂದ ‘ಕುಮಾರ ವಿಜಯ’ ತಾಳಮದ್ದಳೆ ಮತ್ತು ಬೆಳಗ್ಗೆ 9.30 ಘಂಟೆಗೆ ‘ಆ-ರತಿ ಮದುವೆ’ ಹವ್ಯಕ ಭಾಷೆಯ ತಾಳಮದ್ದಳೆ ಕಾರ್ಯಕ್ರಮ ನಡೆಯಲಿದೆ.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಯಕ್ಷರಂಗ ಪುತ್ತೂರು ಇವರ ವತಿಯಿಂದ, ರಸಿಕರತ್ನ ವಿಟ್ಲ ಜೋಷಿ ಪ್ರತಿಷ್ಠಾನ ಮತ್ತು ಹಾಸ್ಯರತ್ನ ನಯನಕುಮಾರ್ ಅಭಿಮಾನಿ ಬಳಗದ ಸಹಯೋಗದೊಂದಿಗೆ
ದಿನಾಂಕ. 02-10-2024 ನೇ ಬುಧವಾರ ದಿನಪೂರ್ತಿ ನಡೆಯುವ ಕಾರ್ಯಕ್ರಮದಲ್ಲಿ ಈ ಎರಡು ವಿಶಿಷ್ಟ ತಾಳಮದ್ದಳೆಗಳು ಪ್ರಸ್ತುತಗೊಳ್ಳಲಿವೆ.
ವಿವರಗಳಿಗೆ ಕೆಳಗಿನ ಚಿತ್ರವನ್ನು ಗಮನಿಸಿ.

- 6th Standard, Social Studies, Civics, Chapter 21 – National Symbols and National Day Celebration
- 8th Standard, Social, Business Studies, Chapter 29 – EMERGENCE OF DIFFERENT BUSINESS ORGANISATIONS
- 6th Standard, Social, History, Chapter 16 – Indian Ideology and Bhakti cult
- 8th Standard, Mathematics, Chapter 12 – Factorisation
- 9th Standard, Social, History, CHAPTER 20 – REVOLUTION AND RISE OF NATION STATES
