ನಾಳೆ ದಿನಾಂಕ 02-10-2024ನೇ ಬುಧವಾರ ಮಧ್ಯಾಹ್ನ 2 ಘಂಟೆಗೆ ಪ್ರಸಿದ್ಧ ಕಲಾವಿದರಿಂದ ‘ಕುಮಾರ ವಿಜಯ’ ತಾಳಮದ್ದಳೆ ಮತ್ತು ಬೆಳಗ್ಗೆ 9.30 ಘಂಟೆಗೆ ‘ಆ-ರತಿ ಮದುವೆ’ ಹವ್ಯಕ ಭಾಷೆಯ ತಾಳಮದ್ದಳೆ ಕಾರ್ಯಕ್ರಮ ನಡೆಯಲಿದೆ.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಯಕ್ಷರಂಗ ಪುತ್ತೂರು ಇವರ ವತಿಯಿಂದ, ರಸಿಕರತ್ನ ವಿಟ್ಲ ಜೋಷಿ ಪ್ರತಿಷ್ಠಾನ ಮತ್ತು ಹಾಸ್ಯರತ್ನ ನಯನಕುಮಾರ್ ಅಭಿಮಾನಿ ಬಳಗದ ಸಹಯೋಗದೊಂದಿಗೆ
ದಿನಾಂಕ. 02-10-2024 ನೇ ಬುಧವಾರ ದಿನಪೂರ್ತಿ ನಡೆಯುವ ಕಾರ್ಯಕ್ರಮದಲ್ಲಿ ಈ ಎರಡು ವಿಶಿಷ್ಟ ತಾಳಮದ್ದಳೆಗಳು ಪ್ರಸ್ತುತಗೊಳ್ಳಲಿವೆ.
ವಿವರಗಳಿಗೆ ಕೆಳಗಿನ ಚಿತ್ರವನ್ನು ಗಮನಿಸಿ.
- ಅಂಬಿಕಾ ವಿದ್ಯಾಲಯದ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ಡಾ.ದೀಪಕ್ ರೈ ಆಯ್ಕೆ
- ಸ್ನೇಹಿತನನ್ನು ಮರಕ್ಕೆ ಕಟ್ಟಿಹಾಕಿ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ: ಆರೋಪಿಯ ರೇಖಾಚಿತ್ರಗಳನ್ನು ಬಿಡುಗಡೆ ಮಾಡಿದ ಪೊಲೀಸರು
- ಬೆಂಗಳೂರಿನಲ್ಲಿ ಪಿಜಿಯ 5ನೇ ಮಹಡಿಯಿಂದ ಹಾರಿ ಇಂಜಿನಿಯರ್ ಯುವತಿ ಆತ್ಮಹತ್ಯೆ
- 5 ವರ್ಷದ ಮಗುವಿಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿ ಬಂಧನ
- 60 ವರ್ಷದವರನ್ನು 25 ವರ್ಷದವರನ್ನಾಗಿ ಮಾಡುತ್ತೇನೆಂದು 35 ಕೋಟಿ ರೂಪಾಯಿ ವಂಚನೆ – ವಂಚಿಸಿದ ದಂಪತಿಗಾಗಿ ತೀವ್ರ ಹುಡುಕಾಟ