ನಾಳೆ ದಿನಾಂಕ 02-10-2024ನೇ ಬುಧವಾರ ಮಧ್ಯಾಹ್ನ 2 ಘಂಟೆಗೆ ಪ್ರಸಿದ್ಧ ಕಲಾವಿದರಿಂದ ‘ಕುಮಾರ ವಿಜಯ’ ತಾಳಮದ್ದಳೆ ಮತ್ತು ಬೆಳಗ್ಗೆ 9.30 ಘಂಟೆಗೆ ‘ಆ-ರತಿ ಮದುವೆ’ ಹವ್ಯಕ ಭಾಷೆಯ ತಾಳಮದ್ದಳೆ ಕಾರ್ಯಕ್ರಮ ನಡೆಯಲಿದೆ.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಯಕ್ಷರಂಗ ಪುತ್ತೂರು ಇವರ ವತಿಯಿಂದ, ರಸಿಕರತ್ನ ವಿಟ್ಲ ಜೋಷಿ ಪ್ರತಿಷ್ಠಾನ ಮತ್ತು ಹಾಸ್ಯರತ್ನ ನಯನಕುಮಾರ್ ಅಭಿಮಾನಿ ಬಳಗದ ಸಹಯೋಗದೊಂದಿಗೆ
ದಿನಾಂಕ. 02-10-2024 ನೇ ಬುಧವಾರ ದಿನಪೂರ್ತಿ ನಡೆಯುವ ಕಾರ್ಯಕ್ರಮದಲ್ಲಿ ಈ ಎರಡು ವಿಶಿಷ್ಟ ತಾಳಮದ್ದಳೆಗಳು ಪ್ರಸ್ತುತಗೊಳ್ಳಲಿವೆ.
ವಿವರಗಳಿಗೆ ಕೆಳಗಿನ ಚಿತ್ರವನ್ನು ಗಮನಿಸಿ.

- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

