ನಾಳೆ ದಿನಾಂಕ 02-10-2024ನೇ ಬುಧವಾರ ಮಧ್ಯಾಹ್ನ 2 ಘಂಟೆಗೆ ಪ್ರಸಿದ್ಧ ಕಲಾವಿದರಿಂದ ‘ಕುಮಾರ ವಿಜಯ’ ತಾಳಮದ್ದಳೆ ಮತ್ತು ಬೆಳಗ್ಗೆ 9.30 ಘಂಟೆಗೆ ‘ಆ-ರತಿ ಮದುವೆ’ ಹವ್ಯಕ ಭಾಷೆಯ ತಾಳಮದ್ದಳೆ ಕಾರ್ಯಕ್ರಮ ನಡೆಯಲಿದೆ.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಯಕ್ಷರಂಗ ಪುತ್ತೂರು ಇವರ ವತಿಯಿಂದ, ರಸಿಕರತ್ನ ವಿಟ್ಲ ಜೋಷಿ ಪ್ರತಿಷ್ಠಾನ ಮತ್ತು ಹಾಸ್ಯರತ್ನ ನಯನಕುಮಾರ್ ಅಭಿಮಾನಿ ಬಳಗದ ಸಹಯೋಗದೊಂದಿಗೆ
ದಿನಾಂಕ. 02-10-2024 ನೇ ಬುಧವಾರ ದಿನಪೂರ್ತಿ ನಡೆಯುವ ಕಾರ್ಯಕ್ರಮದಲ್ಲಿ ಈ ಎರಡು ವಿಶಿಷ್ಟ ತಾಳಮದ್ದಳೆಗಳು ಪ್ರಸ್ತುತಗೊಳ್ಳಲಿವೆ.
ವಿವರಗಳಿಗೆ ಕೆಳಗಿನ ಚಿತ್ರವನ್ನು ಗಮನಿಸಿ.

- 6th Standard, Science, Chapter 3, Separation of Substances
- 7th Standard, English, Second Language, Chapter 3 – EKALAVYA
- 8th Standard, Science, Chapter 3, Health: The Ultimate Treasure
- 8th Standard, English FL, PROSE – 3, BEFORE THE MATCH
- 6th Standard, Social Science, Chapter 5 – RISE OF NEW RELIGIONS

