ಕಳೆದ 23 ವರ್ಷದಿಂದ ವೀಣಾ ಮೋಹನ್ ಸಾರಥಿಯ ಬೆಂಗಳೂರಿನ ಯಕ್ಷಾಂಗಣ ಟ್ರಸ್ಟ್ ರವರಿಂದ ದಿನಾಂಕ 09-10-2024ರಂದು ನವರಾತ್ರಿಯ ಉತ್ಸವದಲ್ಲಿ ಬೆಂಗಳೂರಿನ ಬುಲ್ಟೆಂಪಲ್ ರಸ್ತೆ ಹತ್ತಿರ ಅನ್ನಪೂರ್ಣ ಸಭಾಭವನದಲ್ಲಿ ಮಕ್ಕಳ ತಂಡದಿಂದ “ಜಾಂಬವತಿ ಕಲ್ಯಾಣ” ಯಕ್ಷಗಾನ ಪ್ರದರ್ಶನ ನಡೆಯಿತು.
ಭಾಗವತರಾಗಿ ಸುಬ್ರಾಯ ಹೆಬ್ಬಾರ್, ಮದ್ದಲೆಯಲ್ಲಿ ಅಕ್ಷಯ್ಕುಮಾರ್, ಚಂಡೆವಾದಕರಾಗಿ ಶ್ರೀನಿವಾಸ ಪ್ರಭು ಭಾಗವಹಿಸಿದರು.
ಮಕ್ಕಳಾದ ಶ್ರೀವತ್ಸ, ಶ್ರೀರಾಮ, ಶ್ರೀ ವಿದ್ಯಾ, ಧನ್ಯ, ಚಿನ್ಮಯಿ, ಮೇಘನ, ಅಹನಾ ಮತ್ತು ಶ್ರೇಯಾರವರು ಭಾಗವಹಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ ನಡೆದ ಯಕ್ಷಗಾನ ಪ್ರಸಂಗದ ನಿರ್ದೇಶನವನ್ನು ಪ್ರಿಯಾಂಕ ಕೆ. ಮೋಹನ್ ಮಾಡಿದರು


ವರದಿ: ಕೋಟ ಸುದರ್ಶನ ಉರಾಳ
ಮೊ: 9448547237
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

