ಕಳೆದ 23 ವರ್ಷದಿಂದ ವೀಣಾ ಮೋಹನ್ ಸಾರಥಿಯ ಬೆಂಗಳೂರಿನ ಯಕ್ಷಾಂಗಣ ಟ್ರಸ್ಟ್ ರವರಿಂದ ದಿನಾಂಕ 09-10-2024ರಂದು ನವರಾತ್ರಿಯ ಉತ್ಸವದಲ್ಲಿ ಬೆಂಗಳೂರಿನ ಬುಲ್ಟೆಂಪಲ್ ರಸ್ತೆ ಹತ್ತಿರ ಅನ್ನಪೂರ್ಣ ಸಭಾಭವನದಲ್ಲಿ ಮಕ್ಕಳ ತಂಡದಿಂದ “ಜಾಂಬವತಿ ಕಲ್ಯಾಣ” ಯಕ್ಷಗಾನ ಪ್ರದರ್ಶನ ನಡೆಯಿತು.
ಭಾಗವತರಾಗಿ ಸುಬ್ರಾಯ ಹೆಬ್ಬಾರ್, ಮದ್ದಲೆಯಲ್ಲಿ ಅಕ್ಷಯ್ಕುಮಾರ್, ಚಂಡೆವಾದಕರಾಗಿ ಶ್ರೀನಿವಾಸ ಪ್ರಭು ಭಾಗವಹಿಸಿದರು.
ಮಕ್ಕಳಾದ ಶ್ರೀವತ್ಸ, ಶ್ರೀರಾಮ, ಶ್ರೀ ವಿದ್ಯಾ, ಧನ್ಯ, ಚಿನ್ಮಯಿ, ಮೇಘನ, ಅಹನಾ ಮತ್ತು ಶ್ರೇಯಾರವರು ಭಾಗವಹಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ ನಡೆದ ಯಕ್ಷಗಾನ ಪ್ರಸಂಗದ ನಿರ್ದೇಶನವನ್ನು ಪ್ರಿಯಾಂಕ ಕೆ. ಮೋಹನ್ ಮಾಡಿದರು


ವರದಿ: ಕೋಟ ಸುದರ್ಶನ ಉರಾಳ
ಮೊ: 9448547237
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

