18 ನೇ ತಾರೀಕು ಶುಕ್ರವಾರ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದಲ್ಲಿ ನಡೆಯಲಿರುವ ದೇಶಮಂಗಲ ದಿ. ಕೃಷ್ಣ ಕಾರಂತರ ಜನ್ಮ ದಿನೋತ್ಸವ- ಸಂಸ್ಮರಣೆ ಕಾರ್ಯಕ್ರಮದ ಸಂದರ್ಭದಲ್ಲಿ
ಗಡಿನಾಡು ಕಾಸರಗೋಡಿನ ಖ್ಯಾತವೈದ್ಯರೂ, ಯಕ್ಷಗಾನ ತಾಳಮದ್ದಳೆಯ ಪ್ರಬುದ್ಧ ಅರ್ಥದಾರಿಗಳೂ, ಉತ್ತಮ ಸಾಹಿತಿಗಳೂ, ಸಂಶೋಧಕರೂ ಆಗಿದ್ದು, ಕಾಸರಗೋಡಿನ ಕನ್ನಡ ಪರ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದು , ಸಮಾಜಮುಖಿಯಾಗಿ ಕಾರ್ಯಗಳಿಂದ ಜನಪ್ರಿಯರಾಗಿರುವ
ಮುತ್ಸದ್ದಿ ಡಾ.ರಮಾನಂದ ಬನಾರಿ ಯವರಿಗೆ ಗಣ್ಯರ ಉಪಸ್ಥಿತಿಯಲ್ಲಿ ದೇಶಮಂಗಲ ಕೃಷ್ಣ ಕಾರಂತರ ಸಂಸ್ಮರಣೆಯೊಂದಿಗೆ ಗೌರವ ಪುರಸ್ಕಾರ ನೀಡಲಾಗುವುದು ಎಂದು ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಪ್ರಕಟಣೆ ಮೂಲಕ ತಿಳಿಸಿದೆ.
ದೇಶಮಂಗಲ ಕಾರಂತರ ನೂರ ಎಂಟನೇ ಜನ್ಮ ದಿನಾಚರಣೆ ಅಕ್ಟೋಬರ್ 18 ರಂದು.
ಈ ಹಿಂದೆ ಪ್ರತಿಷ್ಠಾನವು ಜನ್ಮ ಶತಮಾನೋತ್ಸವವನ್ನು ವಿಜ್ರಂಭಣೆಯಿಂದ ಒಂದು ವರುಷ ಪೂರ್ತಿ ಆಚರಿಸಿರುತ್ತದೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

