ಸರ್ಪಂಗಳ ಯಕ್ಷೋತ್ಸವ ಕಾರ್ಯಕ್ರಮ

ಪ್ರತಿ ವರ್ಷದಂತೆ ಈ ಬಾರಿಯ ಸರ್ಪಂಗಳ ಯಕ್ಷೋತ್ಸವ ಕಾರ್ಯಕ್ರಮವು ಅಕ್ಟೋಬರ್ 27, 2024 ರಂದು ಸಂಜೆ 4.00 ಗಂಟೆಗೆ ಉಡುಪಿಯ ಯಕ್ಷಗಾನ ಕಲಾರಂಗದ ಇನ್ಫೋಸಿಸ್ ಫೌಂಡೇಶನ್ ಯಕ್ಷಗಾನ ಡೆವಲಪ್ಮೆಂಟ್, ಟ್ರೈನಿಂಗ್ & ರಿಸರ್ಚ್ ಸೆಂಟರ್ನಲ್ಲಿ ಜರಗಲಿದೆ.
ಈ ಸಂದರ್ಭದಲ್ಲಿ ಸರ್ಪಂಗಳ ಪ್ರಶಸ್ತಿಯನ್ನು ಕಟೀಲು ಮೇಳದ ಭಾಗವತರಾದ ಶ್ರೀ ಪದ್ಯಾಣ ಗೋವಿಂದ ಭಟ್ ಹಾಗೂ ಸರ್ಪಂಗಳ ಪುರಸ್ಕಾರವನ್ನು ನೇಪಥ್ಯ ಕಲಾವಿದರಾಗಿ ಕಟೀಲು ಮೇಳದಲ್ಲಿ ಸೇವೆ ಸಲ್ಲಿಸುತ್ತಿರುವ ಗೋವಿಂದ ನಾಯ್ಕ್ ಕಾಟುಕುಕ್ಕೆ ಇವರಿಗೆ ಪ್ರದಾನ ಮಾಡಲಾಗುವುದು.
ಬಳಿಕ ತೆಂಕುತಿಟ್ಟಿನ ಪ್ರಸಿದ್ಧ ಕಲಾವಿದರಿಂದ ಯಕ್ಷಗಾನ ಕನಕಾಂಗಿ ಕಲ್ಯಾಣ ಪ್ರಸ್ತುತಗೊಳ್ಳಲಿದೆ ಎಂದು ಸರ್ಪಂಗಳ ಯಕ್ಷೋತ್ಸವದ ಪ್ರವರ್ತಕರಾದ ಡಾ. ಶೈಲಜಾ ಎಸ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

