ಮೂರು ತಿಂಗಳ ಹಿಂದೆ 75 ಲಕ್ಷ ರೂಪಾಯಿ ಲಾಟರಿ ಗೆದ್ದಿದ್ದ ವ್ಯಕ್ತಿ ಅಪಘಾತದಲ್ಲಿ ಸಾವನ್ನಪ್ಪಿದ್ದಾನೆ.
ಕೊಚ್ಚಿ: ಮೂರು ತಿಂಗಳ ಹಿಂದೆ ಕೇರಳ ಲಾಟರಿಯಲ್ಲಿ ಪ್ರಥಮ ಬಹುಮಾನವಾಗಿ 75 ಲಕ್ಷ ರೂಪಾಯಿ ಗೆದ್ದಿದ್ದ ವ್ಯಕ್ತಿಯೊಬ್ಬ ಅಪಘಾತದಲ್ಲಿ ಮೃತಪಟ್ಟಿದ್ದಾನೆ.
ಈತನನ್ನು ಕಡಾಯಿರುಪ್ಪು ಮನಾಯತ್ ಹೌಸ್ನ ಎಂ ಸಿ ಯಾಕೋಬ್ ಎಂದು ಗುರುತಿಸಲಾಗಿದೆ.
ಕೊಳಂಚೇರಿ ಸಮೀಪದ ಮೂಸರಿಪಾಡಿ ಎಂಬಲ್ಲಿ ಸೋಮವಾರ ಅಪಘಾತ ಸಂಭವಿಸಿದೆ.
ಅಂಗಡಿ ಕಡೆಗೆ ತಿರುಗುತ್ತಿದ್ದಾಗ ಬೈಕ್ ಡಿಕ್ಕಿ ಹೊಡೆದಿದೆ. ಅವರನ್ನು ಕೋಲೆಂಚೇರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಪ್ರಾಣ ಉಳಿಸಲಾಗಲಿಲ್ಲ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

