ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ರಕ್ಷಕ-ಶಿಕ್ಷಕ ಸಂಘದ ಸಭೆಯು ದಿನಾಂಕ 09-11-2024ನೇ ಶನಿವಾರ ನಡೆಯಿತು.
ಈ ಸಭೆಯಲ್ಲಿ 2024-25 ಸಾಲಿಗೆ ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.




ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾಗಿ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕ ಶ್ರೀ ಪ್ರಶಾಂತ್ ಆಚಾರ್, ಉಪಾಧ್ಯಕ್ಷರುಗಳಾಗಿ ಶ್ರೀ ಕೃಷ್ಣ ಕುಮಾರ್, ಶ್ರೀಮತಿ ಅಶ್ವಿನಿ ಮತ್ತು ಶ್ರೀ ಸುರೇಶ್ ಕುಮಾರ್ ಆಯ್ಕೆಯಾದರು.
ಸಭೆಯಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ.ಶಿವಪ್ರಕಾಶ್.ಎಂ, ಸಂಚಾಲಕರಾದ ಶ್ರೀ ರವಿನಾರಾಯಣ, ಶಾಲಾ ಮುಖ್ಯೋಪಾಧ್ಯಾಯರು ಮತ್ತು ಎಲ್.ಕೆ.ಜಿ ಯಿಂದ 10ನೇ ತರಗತಿಯವರೆಗೆ ಆಯ್ಕೆಯಾದ ತರಗತಿ ಪ್ರತಿನಿಧಿಗಳು ಉಪಸ್ಥಿತರಿದ್ದರು.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

