ವಿಟ್ಲ ಸಮೀಪದ ಕುಂಡಡ್ಕದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿಯೋರ್ವಳು ಮೃತಪಟ್ಟಿದ್ದಾಳೆ. ಇಂದು ನ.28ರ ಗುರುವಾರ ಆಕಸ್ಮಿಕವಾಗಿ ಯುವತಿ ಮೃತಪಟ್ಟ ಘಟನೆ ನಡೆದಿದೆ.
ರಕ್ಷಿತಾ ಅವರು ವಿಟ್ಲ ಕುಂಡಡ್ಕ ಪಾದೆ ನಿವಾಸಿ ದಿ. ನಾರಾಯಣ ಮೂಲ್ಯ ಅವರ ಪುತ್ರಿ.
ಮೃತ ಯುವತಿ ರಕ್ಷಿತಾ ತನ್ನ ತಾಯಿ, ಸಹೋದರಿ ಮತ್ತು ಬಂಧುಬಳಗದವರನ್ನು ಅಗಲಿದ್ದಾರೆ.
ಮೃತ ಯುವತಿ ರಕ್ಷಿತಾ(20) ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಕುಂಡಡ್ಕದಲ್ಲಿ ತನ್ನ ತಾಯಿ ಮತ್ತು ಸಹೋದರಿಯ ಜೊತೆ ವಾಸಿಸುತ್ತಿದ್ದಳು.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

