ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ರಾಜ್ಯಮಟ್ಟದ ವಸ್ತು ಪ್ರದರ್ಶನ ಮಂಟಪದಲ್ಲಿ ಪುತ್ತೂರು ಬೊಳುವಾರು ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘದ ವಿಂಶತಿ ಸಂಭ್ರಮದ 15ನೇ ಸರಣಿ ತಾಳಮದ್ದಳೆ “ಶರಸೇತುಬಂಧ’ ಜರಗಿತು.
ಭಾಗವತರಾಗಿ ಮುರಳೀಕೃಷ್ಣ ಶಾಸ್ತ್ರಿ ತೆಂಕಬೈಲು ಹಾಗೂ ಚೆಂಡೆ, ಮದ್ದಲೆಗಳಲ್ಲಿ ಪಿ.ಟಿ. ಜಯರಾಮ್ ಭಟ್,ಪಿ.ಜಿ.ಜಗನ್ನಿವಾಸ ರಾವ್ ಪ್ರದರ್ಶನ ನೀಡಿದರು.
ಮುಮ್ಮೇಳದಲ್ಲಿ, ಶುಭಾ ಅಡಿಗ (ಹನೂಮಂತ), ಪ್ರೇಮಲತಾರಾವ್(ಶ್ರೀ ರಾಮ), ಕಿಶೋರಿ ದುಗ್ಗಪ್ಪ ನಡುಗಲ್ಲು (ಅರ್ಜುನ), ಹರಿಣಾಕ್ಷಿ .ಜೆ.ಶೆಟ್ಟಿ (ವೃದ್ಧ ಬ್ರಾಹ್ಮಣ) ಭಾಗವಹಿಸಿದ್ದರು.
ಸಂಘದ ನಿರ್ದೇಶಕ ಭಾಸ್ಕರ ಬಾರ್ಯ ಸ್ವಾಗತಿಸಿ, ವಂದಿಸಿದರು.
ಜಮಾ ಉಗ್ರಾಣದ ನಿವೃತ್ತ ಮುತ್ಸದ್ದಿ ಶ್ರೀ ಭುಜಬಲಿ ಧರ್ಮಸ್ಥಳ ಕಲಾವಿದರನ್ನು ಗೌರವಿಸಿದರು.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

