ಇತ್ತೀಚಿಗೆ ನಿಧನರಾದ ಮುಳಿಯಾರು ಶ್ರೀ ಸುಬ್ರಹ್ಮಣ್ಯಸ್ವಾಮೀ ಕ್ಷೇತ್ರ ಆಡಳಿತ ಮೊಕ್ತೇಸರ ದಿ ಯನ್ ಸುಬ್ರಾಯ ಬಳ್ಳುಳ್ಳಾಯ ಅವರಿಗೆ ನುಡಿ ನಮನ ಕಾರ್ಯಕ್ರಮವು ಶ್ರೀ ಕ್ಷೇತ್ರದಲ್ಲಿ ಜರಗಿತು. ಸುಬ್ರಹ್ಮಣ್ಯ ಭಟ್ ಅಡ್ಕ ಅಧ್ಯಕ್ಷ ಸ್ಥಾನ ವಹಿಸಿ ನುಡಿನಮನ ಮಾತುಗಳನ್ನಾಡಿದರು. ಶಂಕರನಾರಾಯಣ ಹೊಳ್ಳ, ರಾಘವನ್ ಬೆಳ್ಳಿಪ್ಪಾಡಿ, ಗೋವಿಂದಬಳ್ಳಮೂಲೆ ಇವರು ಸಾಂದರ್ಭಿಕ ನುಡಿಗಳನ್ನಾಡಿದರು.
ವೃಂದ ಬಳ್ಳಮೂಲೆ ಪ್ರಾರ್ಥನೆ ಹಾಡಿ ಡಾ. ಶಿವಕುಮಾರ್ ಅಡ್ಕ ಸ್ವಾಗತಿಸಿ ಸೀತಾರಾಮ ಬಳ್ಳುಳ್ಳಾಯ ಅವರು ಧನ್ಯವಾದವಿತ್ತರು. . ಮುರಳಿಕೃಷ್ಣ ಸ್ಕಂದ ಕಾರ್ಯಕ್ರಮ ಸಂಯೋಜನೆ ಮಾಡಿದರು. ಕೃಷ್ಣ ಭಟ್ ಅಡ್ಕ ಕಾರ್ಯಕ್ರಮ ನಿರ್ವಹಣೆ ಮಾಡಿದರು. ಸದಸ್ಯರಾದ ರಾಘವೇಂದ್ರ ಉಡುಪುಮೂಲೆ, ಅನುಪಮಾ ರಾಘವೇಂದ್ರ, ವಿಜಯಲಕ್ಷ್ಮಿ ಮುರಳಿಕೃಷ್ಣ ಸ್ಕಂದ, ಹರಿಕೃಷ್ಣ ಪೆರಡಂಜಿ, ರಾಜೇಶ್ವರಿ ಈಶ್ವರ ಭಟ್ ಬಳ್ಳಮೂಲೆ ಉಪಸ್ಥಿತರಿದ್ದರು.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
