ಖ್ಯಾತ ಯಕ್ಷಗಾನ ಮದ್ದಳೆಗಾರ ಲಕ್ಷ್ಮೀಶ ಅಮ್ಮಣ್ಣಾಯರ ಕುರಿತಾದ ಪುಸ್ತಕ ‘ರಂಗಾಂತರಂಗ’ ನಾಳೆ 15.10.2021, ಶುಕ್ರವಾರ ಮಧ್ಯಾಹ್ನ 12 ಘಂಟೆಗೆ ಶ್ರೀ ಎಡನೀರು ಮಠದಲ್ಲಿ ಬಿಡುಗಡೆಗೊಳ್ಳಲಿದೆ. ಯುವ ಲೇಖಕ ಹಾಗೂ ಪತ್ರಕರ್ತ ಲಕ್ಷ್ಮೀ ಮಚ್ಚಿನರ ಲೇಖನಿಯಲ್ಲಿ ಮೂಡಿಬಂದ ಈ ಕೃತಿಯಲ್ಲಿ ಮದ್ದಳೆಗಾರರಾದ ಲಕ್ಷ್ಮೀಶ ಅಮ್ಮಣ್ಣಾಯರ ಕಲಾಜೀವನದ ಬಗ್ಗೆ ಬೆಳಕು ಚೆಲ್ಲುವ ಸಂಪೂರ್ಣ ವಿವರಗಳಿವೆ. ವಿವರಗಳನ್ನು ಮೇಲಿನ ಚಿತ್ರದಲ್ಲಿ ನೋಡಬಹುದು.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
