ಖ್ಯಾತ ಯಕ್ಷಗಾನ ಮದ್ದಳೆಗಾರ ಲಕ್ಷ್ಮೀಶ ಅಮ್ಮಣ್ಣಾಯರ ಕುರಿತಾದ ಪುಸ್ತಕ ‘ರಂಗಾಂತರಂಗ’ ನಾಳೆ 15.10.2021, ಶುಕ್ರವಾರ ಮಧ್ಯಾಹ್ನ 12 ಘಂಟೆಗೆ ಶ್ರೀ ಎಡನೀರು ಮಠದಲ್ಲಿ ಬಿಡುಗಡೆಗೊಳ್ಳಲಿದೆ. ಯುವ ಲೇಖಕ ಹಾಗೂ ಪತ್ರಕರ್ತ ಲಕ್ಷ್ಮೀ ಮಚ್ಚಿನರ ಲೇಖನಿಯಲ್ಲಿ ಮೂಡಿಬಂದ ಈ ಕೃತಿಯಲ್ಲಿ ಮದ್ದಳೆಗಾರರಾದ ಲಕ್ಷ್ಮೀಶ ಅಮ್ಮಣ್ಣಾಯರ ಕಲಾಜೀವನದ ಬಗ್ಗೆ ಬೆಳಕು ಚೆಲ್ಲುವ ಸಂಪೂರ್ಣ ವಿವರಗಳಿವೆ. ವಿವರಗಳನ್ನು ಮೇಲಿನ ಚಿತ್ರದಲ್ಲಿ ನೋಡಬಹುದು.
- ಸ್ನೇಹಿತನನ್ನು ಮರಕ್ಕೆ ಕಟ್ಟಿಹಾಕಿ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ: ಆರೋಪಿಯ ರೇಖಾಚಿತ್ರಗಳನ್ನು ಬಿಡುಗಡೆ ಮಾಡಿದ ಪೊಲೀಸರು
- ಬೆಂಗಳೂರಿನಲ್ಲಿ ಪಿಜಿಯ 5ನೇ ಮಹಡಿಯಿಂದ ಹಾರಿ ಇಂಜಿನಿಯರ್ ಯುವತಿ ಆತ್ಮಹತ್ಯೆ
- 5 ವರ್ಷದ ಮಗುವಿಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿ ಬಂಧನ
- 60 ವರ್ಷದವರನ್ನು 25 ವರ್ಷದವರನ್ನಾಗಿ ಮಾಡುತ್ತೇನೆಂದು 35 ಕೋಟಿ ರೂಪಾಯಿ ವಂಚನೆ – ವಂಚಿಸಿದ ದಂಪತಿಗಾಗಿ ತೀವ್ರ ಹುಡುಕಾಟ
- ವಿಡಿಯೋ: ವಿಧಾನಸಭೆಯ ಮೂರನೇ ಮಹಡಿಯಿಂದ ಜಿಗಿದ ಮಹಾರಾಷ್ಟ್ರದ ಉಪ ಸ್ಪೀಕರ್ ನರಹರಿ ಜೀರ್ವಾಲ್ ಸುರಕ್ಷತಾ ಬಲೆಯೊಳಗೆ(ನೆಟ್) ಸಿಲುಕಿಕೊಂಡರು!