ಮೇಳಗಳ ಇಂದಿನ (28.11.2021) ಯಕ್ಷಗಾನ ಪ್ರದರ್ಶನಗಳ ವಿವರ
ಶ್ರೀ ಧರ್ಮಸ್ಥಳ ಮೇಳ == ಶ್ರೀ ಕ್ಷೇತ್ರದ ಅಮೃತವರ್ಷಿಣಿ ಸಭಾಭವನ
ಮಂದಾರ್ತಿ ಒಂದನೇ ಮೇಳ == ಶ್ರೀ ಕ್ಷೇತ್ರದಲ್ಲಿ ಐದು ಮೇಳಗಳ ಪ್ರಥಮ ಸೇವೆಯಾಟ
ಮಂದಾರ್ತಿ ಎರಡನೇ ಮೇಳ == ಶ್ರೀ ಕ್ಷೇತ್ರದಲ್ಲಿ ಐದು ಮೇಳಗಳ ಪ್ರಥಮ ಸೇವೆಯಾಟ
ಮಂದಾರ್ತಿ ಮೂರನೇ ಮೇಳ == ಶ್ರೀ ಕ್ಷೇತ್ರದಲ್ಲಿ ಐದು ಮೇಳಗಳ ಪ್ರಥಮ ಸೇವೆಯಾಟ
ಮಂದಾರ್ತಿ ನಾಲ್ಕನೇ ಮೇಳ == ಶ್ರೀ ಕ್ಷೇತ್ರದಲ್ಲಿ ಐದು ಮೇಳಗಳ ಪ್ರಥಮ ಸೇವೆಯಾಟ
ಮಂದಾರ್ತಿ ಐದನೇ ಮೇಳ == ಶ್ರೀ ಕ್ಷೇತ್ರದಲ್ಲಿ ಐದು ಮೇಳಗಳ ಪ್ರಥಮ ಸೇವೆಯಾಟ
ಶ್ರೀ ಮಾರಣಕಟ್ಟೆ ಮೇಳ ‘ಎ‘ == ಶ್ರೀ ನಾಗಲಕ್ಷ್ನ್ಮಿ ಸಭಾಭವನ, ಕಲ್ಕಟ್ಟೆ, ಬಿದ್ಕಲ್ ಕಟ್ಟೆ, ಎರಡೂ ಮೇಳಗಳ ಕೂಡಾಟ
ಶ್ರೀ ಮಾರಣಕಟ್ಟೆ ಮೇಳ ‘ಬಿ‘ == ಶ್ರೀ ನಾಗಲಕ್ಷ್ನ್ಮಿ ಸಭಾಭವನ, ಕಲ್ಕಟ್ಟೆ, ಬಿದ್ಕಲ್ ಕಟ್ಟೆ, ಎರಡೂ ಮೇಳಗಳ ಕೂಡಾಟ
ಶ್ರೀ ಮಾರಣಕಟ್ಟೆ ಮೇಳ ‘ಸಿ‘ == ಅಂಬ್ಲಾಡಿ, ದೊಡ್ಡಹಿತ್ಲು, ಕಟ್ ಬೆಲ್ತೂರು
ಶ್ರೀ ಪಾವಂಜೆ ಮೇಳ == ಕಳ್ಳಿಗೆ, ಪಚ್ಚಿನಡ್ಕ – ಶ್ರೀ ದೇವಿ ಲಲಿತೋಪಾಖ್ಯಾನ
ಕಮಲಶಿಲೆ ಮೇಳ == ಮಾನಂಜೆ ಶಾಲೆ, ಕಮಲಶಿಲೆ
ಶ್ರೀ ಶನೀಶ್ವರ ಮೇಳ == ಆಲೂರು ಶ್ರೀ ರಾಮಮಂದಿರ ಬಳಿ
ಶ್ರೀ ನೀಲಾವರ ಮೇಳ == ನಾಯಕವಾಡಿ ಕ್ರಾಸ್
ಶ್ರೀ ಬಪ್ಪನಾಡು ಮೇಳ == ಪಡುಪಣಂಬೂರು ಅರಮನೆ ಮುಂಭಾಗ – ಶ್ರೀ ಬಪ್ಪನಾಡು ಕ್ಷೇತ್ರ ಮಹಾತ್ಮೆ
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್

