ಮೇಳಗಳ ಇಂದಿನ (30.11.2021) ಯಕ್ಷಗಾನ ಪ್ರದರ್ಶನಗಳ ವಿವರ
ಶ್ರೀ ಧರ್ಮಸ್ಥಳ ಮೇಳ == ಶ್ರೀ ಕ್ಷೇತ್ರದ ಅಮೃತವರ್ಷಿಣಿ ಸಭಾಭವನದಲ್ಲಿ – ಶ್ರೀ ಶನೀಶ್ವರ ಮಹಾತ್ಮೆ
ಕಟೀಲು ಒಂದನೇ ಮೇಳ == ಕದ್ರಿ ಕ್ಷೇತ್ರದ ರಾಜಾಂಗಣ
ಕಟೀಲು ಎರಡನೇ ಮೇಳ == ಪೊಳಲಿ ಸೇವೆ – ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಎದುರು
ಕಟೀಲು ಮೂರನೇ ಮೇಳ== ಶಿಬರೂರು ಸೇವೆ
ಕಟೀಲು ನಾಲ್ಕನೇ ಮೇಳ == ಶ್ರೀ ಅರಸು ಕುಂಜಿರಾಯ ದೈವಸ್ಥಾನ ಆಡಳಿತ ಮಂಡಳಿ ಮತ್ತು ಅತ್ತೂರು ಕೆಮ್ರಾಲ್ ಕಿಲೆಂಜೂರು ಹತ್ತು ಸಮಸ್ತರು
ಕಟೀಲು ಐದನೇ ಮೇಳ == ರತ್ನಾಕರ ಆಚಾರ್ಯ ಸೇಮೆಗುರಿ, ಕಣಂಜಾರು, ಬೈಲೂರು
ಕಟೀಲು ಆರನೇ ಮೇಳ == ಶಾಂತಿಭವನ, ಬಜಪೆ ಬಸ್ ಸ್ಟಾಂಡ್ ಬಳಿ
ಮಂದಾರ್ತಿ ಒಂದನೇ ಮೇಳ == ಅರಿ ವಿನಾಯಕ ದೇವಸ್ಥಾನ ಆನೆಗುಡ್ಡೆ ಕುಂಭಾಶಿ – ಕಟ್ಟುಕಟ್ಟಳೆ
ಮಂದಾರ್ತಿ ಎರಡನೇ ಮೇಳ == ತಗ್ಗಿನಬೈಲು, ಗುಂಡ್ಮಿ, ಸಾಸ್ತಾನ
ಮಂದಾರ್ತಿ ಮೂರನೇ ಮೇಳ == ಶ್ರೀ ಕ್ಷೇತ್ರದಲ್ಲಿ
ಮಂದಾರ್ತಿ ನಾಲ್ಕನೇ ಮೇಳ == ಶ್ರೀ ಕ್ಷೇತ್ರದಲ್ಲಿ
ಮಂದಾರ್ತಿ ಐದನೇ ಮೇಳ == ನರ್ಸಿಬೆಟ್ಟು, ಹಾರ್ದಳ್ಳಿ, ಮಂಡಳ್ಳಿ, ಬಿದ್ಕಲ್ ಕಟ್ಟೆ
ಶ್ರೀ ಪೆರ್ಡೂರು ಮೇಳ == ಕ್ಷೇತ್ರದಲ್ಲಿ – ಪ್ರಥಮ ದೇವರ ಸೇವೆಯಾಟ
ಶ್ರೀ ಮಾರಣಕಟ್ಟೆ ಮೇಳ ‘ಎ‘ == ಜೀತಮಕ್ಕಿ, ಮೂಡುಮುಂದ
ಶ್ರೀ ಮಾರಣಕಟ್ಟೆ ಮೇಳ ‘ಬಿ‘ == ಶ್ರೀ ಕ್ಷೇತ್ರದಲ್ಲಿ
ಶ್ರೀ ಮಾರಣಕಟ್ಟೆ ಮೇಳ ‘ಸಿ‘ == ಕಣಿಮನೆ, ಮಸ್ಕಿ, ನಾವುಂದ – ಶ್ರೀ ದೇವಿ ಮಹಾತ್ಮೆ
ಶ್ರೀ ಪಾವಂಜೆ ಮೇಳ == ಬಗ್ಗರ್ ಬೆಟ್ಟು ಕೆಮ್ಮಣ್ಣು – ಶ್ರೀ ದೇವಿ ಮಹಾತ್ಮೆ
ಕಮಲಶಿಲೆ ಮೇಳ == ಚಕ್ರ ಮೈದಾನ ಹಳ್ಳಿಹೊಳೆ
ಶ್ರೀ ಸೌಕೂರು ಮೇಳ == ಸೌಕೂರು ಭಂಡಾರರ ಮನೆ – ಭಸ್ಮಾಸುರ ಮೋಹಿನಿ, ಚಂದ್ರಾವಳಿ ವಿಲಾಸ
ಶ್ರೀ ಶನೀಶ್ವರ ಮೇಳ == ಸಿದ್ಧಾಪುರ ವಾರಾಹಿ ರಸ್ತೆ
ಶ್ರೀ ನೀಲಾವರ ಮೇಳ == ಉಪ್ಪಿನಕೋಟೆ ರಿಕ್ಷಾ ನಿಲ್ದಾಣ ಬಳಿ – ಮಧುರ ಮೇಘನ
ಶ್ರೀ ಬಪ್ಪನಾಡು ಮೇಳ == ಮಾರಡ್ಕ – ಭಕ್ತಿದ ಬಲಿಮೆ
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್

