ನಿನ್ನೆ ರವೀಂದ್ರ ಕಲಾಕ್ಷೇತ್ರದಲ್ಲಿ ದಿ ನ್ಯೂ ಇಂಡಿಯನ್ ಟೈಮ್ಸ್ ಮೀಡಿಯಾ ಅವಾರ್ಡ್ಸ್ ನ ಸಂದರ್ಭದ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಶ್ರೀ ಹುಲಿ ಸಿದ್ದೇಶ್ವರ ಯಕ್ಷನೈದಿಲೆ ಕಲಾ ಬಳಗದ ಕಲಾವಿದರು ನಮ್ಮ ನಾಡು ನುಡಿಯ ಕುರಿತಾದ ಯಕ್ಷಗಾನ ನೃತ್ಯ ಪ್ರದರ್ಶನವನ್ನು ನೀಡಿದರು. ಈ ಒಂದು ಯಕ್ಷಗಾನ ನೃತ್ಯಕ್ಕೆ ಕಲಾಕದಂಬ ಆರ್ಟ್ ಸೆಂಟರ್ ನ ಡಾ.ರಾಧಾಕೃಷ್ಣ ಉರಾಳರು ನಿರ್ದೇಶನ ನೀಡಿದ್ದರು. ಪೂಜಾ ಆಚಾರ್ಯ ಹಾಗೂ ನಿತ್ಯಾ ಗೌಡ ಈ ಒಂದು ಯಕ್ಷ ನೃತ್ಯವನ್ನು ಅಭಿನಯಿಸಿದರು.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ