ಇದೀಗ ಕರ್ನಾಟಕ ರಾಜ್ಯದಲ್ಲಿ ಡಿಸೇಂಬರ್ 28ರಿಂದ ಜನವರಿ 6ರ ವರೆಗೆ ರಾತ್ರಿ ಕರ್ಫ್ಯೂ ಘೋಷಿಸಿ ಸರಕಾರ ಆದೇಶ ಹೊರಡಿಸಿದೆ. ರಾತ್ರಿ 10 ಘಂಟೆಯ ನಂತರ ಜನರು ಮನೆಯಿಂದ ಹೊರಗಡೆ ಬರುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ. ಹಗಲು ಹೊತ್ತಿನಲ್ಲೂ ಹೋಟೆಲ್, ಬಾರ್, ಪಬ್ ಗಳಲ್ಲಿ 50:50ರ ಅನುಪಾತದಲ್ಲಿ ಜನರಿಗೆ ಅನುಮತಿ ನೀಡಲಾಗಿದೆ.
ಈ ಕಾರಣಗಳಿಂದ ಈ 10 ದಿನಗಳ ಅವಧಿಯಲ್ಲಿ ರಾತ್ರಿ ನಡೆಯಬೇಕಾದ ಯಕ್ಷಗಾನ ಬಯಲಾಟಗಳು ನಡೆಯುವುದು ಕಷ್ಟಸಾಧ್ಯ. ಆದುದರಿಂದ ಎಲ್ಲಾ ಮೇಳಗಳು ರಾತ್ರಿ 10 ಘಂಟೆಯ ಒಳಗೆ ತಮ್ಮ ಪ್ರದರ್ಶನಗಳನ್ನು ಮುಗಿಸಬೇಕಾದ ಅನಿವಾರ್ಯತೆಗೆ ಸಿಲುಕಿವೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
