‘ಬ್ರ್ಯಾಂಡ್ ಮಂಗಳೂರು’ ಪ್ರಶಸ್ತಿ ಪುರಸ್ಕೃತ ಖ್ಯಾತ ಯಕ್ಷಗಾನ ಕಲಾವಿದ, ಪತ್ರಕರ್ತ, ಅಡಿಕೆ ಪತ್ರಿಕೆಯ ಉಪಸಂಪಾದಕ ಶ್ರೀ ನಾ.ಕಾರಂತ ಪೆರಾಜೆಯವರ ಸಂದರ್ಶನ ಇಂದು ನಮ್ಮ ಕುಡ್ಲ ಚಾನೆಲ್ ನಲ್ಲಿ ಪ್ರಸಾರವಾಗಲಿದೆ.
ಕಾರಂತರು ‘ನಾನು ಮತ್ತು ನನ್ನ ಬರಹ’ ಎಂಬ ವಿಷಯದ ಬಗ್ಗೆ ಮಾತಾಡಲಿದ್ದಾರೆ. ಸಂದರ್ಶಿಸುವವರು ಇನ್ನೋರ್ವ ಖ್ಯಾತ ಯಕ್ಷಗಾನ ಕಲಾವಿದ ಭಾಸ್ಕರ ರೈ ಕುಕ್ಕುವಳ್ಳಿ ಅವರು.
ಈ ಸಂದರ್ಶನ ಇಂದು (03.07.2022) ಮದ್ಯಾಹ್ನ 12 ಘಂಟೆಗೆ ಮೂಡಿಬರಲಿದೆ. ಕಾರ್ಯಕ್ರಮದ ನೇರಪ್ರಸಾರದ ಯೂಟ್ಯೂಬ್ ಲಿಂಕ್ ಇಲ್ಲಿದೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
