ತೆಂಕುತಿಟ್ಟಿನ ಯಕ್ಷಗಾನ ಪ್ರಿಯರಿಗೆ ಇಂದು ಒಂದು ರಸದೌತಣವಿದೆ. ಅಪರೂಪದ ಪ್ರಸಂಗ, ಪ್ರಸಿದ್ಧ ಕಲಾವಿದರ ಸಮ್ಮಿಲನದೊಂದಿಗೆ ಪ್ರದರ್ಶನಗೊಳ್ಳುವ ಅನಭಿಷಿಕ್ತ ಸಾಮ್ರಾಜ್ಞಿ ಎಂಬ ಪೌರಾಣಿಕ ಕಥಾನಕ.
ಯಕ್ಷಗಾನ ಕಲಾರಂಗ ಉಡುಪಿ ಇವರು ಪ್ರಸ್ತುತಪಡಿಸುವ ಮಳೆಗಾಲದ ಒಂದು ಉತ್ತಮ ಪ್ರದರ್ಶನ.
ಉಡುಪಿಯ ಪೂರ್ಣಪ್ರಜ್ಞ ಸಭಾಗೃಹದಲ್ಲಿ ಮಧ್ಯಾಹ್ನ ಘಂಟೆ 1.45ರಿಂದ ರಾತ್ರಿ 8 ಘಂಟೆಯವರೆಗೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ತೆಂಕುತಿಟ್ಟಿನ ಪ್ರಸಿದ್ಧ ಕಲಾವಿದರು ಭಾಗವಹಿಸಲಿದ್ದಾರೆ.
- 150 ವರ್ಷಗಳ ವರೆಗೆ ಬದುಕಲು ದಂಪತಿಗಳ ಹೊಸ ತಂತ್ರ – ನವೀನ ಆವಿಷ್ಕಾರ, ಚಿಕಿತ್ಸೆಗಳಿಂದ ಇದು ಸಾಧ್ಯ ಎಂದು ತೋರಿಸಲು ಹೊರಟ ಗಂಡ-ಹೆಂಡತಿ!
- 10ನೇ ತರಗತಿ ವಿದ್ಯಾರ್ಥಿಯು ತನ್ನ ಶಿಕ್ಷಕಿಯ ಅಶ್ಲೀಲ ವೀಡಿಯೋ ಚಿತ್ರೀಕರಿಸಿ ಬ್ಲ್ಯಾಕ್ಮೇಲ್ ಮಾಡಿದ ಪ್ರಕರಣ – 4 ಮಂದಿಯ ಬಂಧನ
- ಎದೆಯ ಒಂದು ಬದಿಯಲ್ಲಿ ಪ್ಲಾಸ್ಟರ್ ನೊಂದಿಗೆ ಆಸ್ಪತ್ರೆಯಿಂದ ಮನೆಗೆ ಮರಳಿದ ಗಾಯಕಿ ಅಮೃತಾ ಸುರೇಶ್
- ಅಂಬಿಕಾ ವಿದ್ಯಾಲಯದ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ಡಾ.ದೀಪಕ್ ರೈ ಆಯ್ಕೆ
- ಸ್ನೇಹಿತನನ್ನು ಮರಕ್ಕೆ ಕಟ್ಟಿಹಾಕಿ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ: ಆರೋಪಿಯ ರೇಖಾಚಿತ್ರಗಳನ್ನು ಬಿಡುಗಡೆ ಮಾಡಿದ ಪೊಲೀಸರು