ಖ್ಯಾತ ವಾಸ್ತುತಜ್ಞ ಸರಳವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿಯವರನ್ನು ಭೀಕರವಾಗಿ ಹತ್ಯೆಗೈಯಲಾಗಿದೆ. ಪ್ರಸಿದ್ಧ ವಾಸ್ತು ತಜ್ಞರಾದ ಚಂದ್ರ ಶೇಖರ ಗುರೂಜಿ ಅವರನ್ನು ಹುಬ್ಬಳ್ಳಿ ನಗರದ ಉಣಕಲ್ ನ ಪ್ರೆಸಿಡೆಂಟ್ ಹೊಟೇಲ್ ನ ರಿಸಪ್ಶನ್ ಬಳಿ ದುಷ್ಕರ್ಮಿಗಳು ಇರಿದು ಕೊಲೆ ಮಾಡಿದ ಘಟನೆ ಇಂದು ಮಂಗಳವಾರ ಮಧ್ಯಾಹ್ನ ನಡೆದಿದೆ.
ಹೊಟೆಲ್ ರಿಸೆಪ್ಶನಿಸ್ಟ್ ಬಳಿ ಭಕ್ತರ ಸೋಗಿನಲ್ಲಿ ಬಂದು ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿ ಆಗಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.
ಹುಬ್ಬಳ್ಳಿಯಲ್ಲಿ ಹೋಟೆಲ್ ಮುಂಭಾಗದಲ್ಲಿ ಮಂಗಳವಾರ ಮಧ್ಯಾಹ್ನ 12.30ರ ವೇಳೆಗೆ ಡಾ.ಚಂದ್ರಶೇಖರ್ ಗುರೂಜಿ ಮೇಲೆ ದಾಳಿ ನಡೆಸಿದ ಇಬ್ಬರು ವ್ಯಕ್ತಿಗಳು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
