ಖ್ಯಾತ ವಾಸ್ತುತಜ್ಞ ಸರಳವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿಯವರನ್ನು ಭೀಕರವಾಗಿ ಹತ್ಯೆಗೈಯಲಾಗಿದೆ. ಪ್ರಸಿದ್ಧ ವಾಸ್ತು ತಜ್ಞರಾದ ಚಂದ್ರ ಶೇಖರ ಗುರೂಜಿ ಅವರನ್ನು ಹುಬ್ಬಳ್ಳಿ ನಗರದ ಉಣಕಲ್ ನ ಪ್ರೆಸಿಡೆಂಟ್ ಹೊಟೇಲ್ ನ ರಿಸಪ್ಶನ್ ಬಳಿ ದುಷ್ಕರ್ಮಿಗಳು ಇರಿದು ಕೊಲೆ ಮಾಡಿದ ಘಟನೆ ಇಂದು ಮಂಗಳವಾರ ಮಧ್ಯಾಹ್ನ ನಡೆದಿದೆ.
ಗುರೂಜಿಯವರ ಆಪ್ತರಾದ ಮಹಾಂತೇಶ್ ಶಿರೂರು, ಮಂಜುನಾಥ್ ಹತ್ಯೆ ಮಾಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಹಂತಕ ಮಹಾಂತೇಶ್ ನ ಪತ್ನಿ ವನಜಾಕ್ಷಿ ಯನ್ನು ವಿಚಾರಣೆ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
