ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2022-23ನೇ ಸಾಲಿನ ಪ್ರೌಢ ಶಾಲಾ ವಿಭಾಗದ ಮಂತ್ರಿಮಂಡಲವನ್ನು ಜೂನ್ 2ರಂದು ಚುನಾವಣೆಯ ಮೂಲಕ ಆಯ್ಕೆ ಮಾಡಲಾಯಿತು.
ಶ್ರೀನಿಧಿ(10ನೇ ತರಗತಿ) ಶಾಲಾ ನಾಯಕನಾಗಿ, ಹಾಗೂ ಅನ್ನಿಕಾ(9ನೇ ತರಗತಿ) ಉಪನಾಯಕಿಯಾಗಿ ಯುಕ್ತಶ್ರೀ(10ನೇ ತರಗತಿ) ಕ್ರೀಡಾ ಮಂತ್ರಿಯಾಗಿ, ವಸುಧಾ.ಭಟ್ (10ನೇ ತರಗತಿ) ಸಾಂಸ್ಕೃತಿಕ ಮಂತ್ರಿಯಾಗಿ ಹಾಗೂ ನಿನಾದ್.ಜಿ.ರೈ(10ನೇ ತರಗತಿ) ವಿರೋಧಪಕ್ಷದ ನಾಯಕನಾಗಿ ಆಯ್ಕೆಯಾಗಿರುತ್ತಾರೆ.
ಪ್ರೌಢ ಶಾಲಾ ವಿಭಾಗ:

ಶ್ರೀನಿಧಿ (ಶಾಲಾ ನಾಯಕ) 
ಅನ್ನಿಕಾ (ಉಪನಾಯಕಿ) 
ಯುಕ್ತಶ್ರೀ (ಕ್ರೀಡಾ ಮಂತ್ರಿ ) 
ವಸುಧಾ.ಭಟ್ ( ಸಾಂಸ್ಕೃತಿಕ ಮಂತ್ರಿ ) 
ನಿನಾದ್.ಜಿ.ರೈ (ವಿರೋಧಪಕ್ಷದ ನಾಯಕ)
ಹಾಗೆಯೇ ಹಿರಿಯ ಪ್ರಾಥಮಿಕ ವಿಭಾಗದಲ್ಲಿ ನಿರೀಕ್ಷಿತ್ ಹೆಗ್ಡೆ(7ನೇ ತರಗತಿ) ಶಾಲಾ ನಾಯಕನಾಗಿ, ಆರ್ಯನ್.ಸಿ.ಆರ್(7ನೇ ತರಗತಿ) ಉಪನಾಯಕನಾಗಿ, ಶಮನ್.ಎನ್(7ನೇ ತರಗತಿ) ಕ್ರೀಡಾಮಂತ್ರಿಯಾಗಿ, ನಿಶಿ(7ನೇ ತರಗತಿ) ಸಾಂಸ್ಕೃತಿಕ ಮಂತ್ರಿಯಾಗಿ ಹಾಗೂ ಸಾನ್ವಿ ಎಸ್.ಪ್ರಭು(7ನೇ ತರಗತಿ) ವಿರೋಧಪಕ್ಷದ ನಾಯಕಿಯಾಗಿ ಆಯ್ಕೆಯಾಗಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಪ್ರಾಥಮಿಕ ವಿಭಾಗ:

ನಿರೀಕ್ಷಿತ್ ಹೆಗ್ಡೆ (ಶಾಲಾ ನಾಯಕ) 
ಆರ್ಯನ್.ಸಿ.ಆರ್ (ಉಪನಾಯಕ) 
ಶಮನ್.ಎನ್ (ಕ್ರೀಡಾ ಮಂತ್ರಿ ) 
ನಿಶಿ ( ಸಾಂಸ್ಕೃತಿಕ ಮಂತ್ರಿ 
ಸಾನ್ವಿಎಸ್.ಪ್ರಭು (ವಿರೋಧಪಕ್ಷದ ನಾಯಕಿ)
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

