ಉಡುಪಿ : 35 ವರ್ಷ ಕರ್ನಾಟಕ ಮೇಳದ ತಿರುಗಾಟವೂ ಸೇರಿದಂತೆ ವಿವಿಧ ಮೇಳಗಳಲ್ಲಿ ಐದು ದಶಕಗಳ ಕಾಲ ಪುಂಡು ವೇಷಧಾರಿಯಾಗಿ, ಸ್ತ್ರೀ ವೇಷಧಾರಿಯಾಗಿ ಕಲಾಸೇವೆ ಗೈದ, ಕಾಡ ಮಲ್ಲಿಗೆ ಪ್ರಸಂಗದಲ್ಲಿ ‘ಮಲ್ಲಿಗೆ’ ಖ್ಯಾತಿಯ ಬೆಳ್ಳಾರೆ ವಿಶ್ವನಾಥ ರೈ ಇಂದು (07-07-2022) ರಾತ್ರಿ 2.30 ಗಂಟೆಗೆ ಸ್ವಗೃಹದಲ್ಲಿ ನಿಧನರಾದರು.
ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ, ಅಪಾರ ಅಭಿಮಾನಿಗಳನ್ನು, ಶಿಷ್ಯರನ್ನು ಅಗಲಿದ್ದಾರೆ. ಯಕ್ಷಗಾನ ಕಲಾರಂಗವು ಏಳು ವರ್ಷಗಳ ಹಿಂದೆ ಪ್ರಶಸ್ತಿ ನೀಡಿ ಅವರನ್ನು ಗೌರವಿಸಿತ್ತು.
ಇವರ ನಿಧನಕ್ಕೆ ಸಂಸ್ಥೆಯ ಅಧ್ಯಕ್ಷ ಎಮ್. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
