ಹರಿದಾಸ ದಿ| ಮಲ್ಪೆ ಶಂಕರನಾರಾಯಣ ಸಾಮಗ ಅವರ ಸಂಸ್ಮರಣ ಕಾರ್ಯಕ್ರಮ ಮತ್ತು ಯಕ್ಷಗಾನ ತಾಳಮದ್ದಳೆ ‘ಸುಧನ್ವ ಮೋಕ್ಷ’
ಹರಿಕಥಾ ಪರಿಷತ್ ಮಂಗಳೂರು, ಯಕ್ಷಗಾನ ಅಕಾಡೆಮಿ ಬೆಂಗಳೂರು ಮತ್ತು ಕಲ್ಕೂರ ಪ್ರತಿಷ್ಠಾನ ಮಂಗಳೂರು ಇವರ ಸಹಯೋಗದೊಂದಿಗೆ ಹರಿದಾಸ ದಿ| ಮಲ್ಪೆ ಶಂಕರನಾರಾಯಣ ಸಾಮಗ ಅವರ ಸಂಸ್ಮರಣ ಕಾರ್ಯಕ್ರಮ ಮತ್ತು ಯಕ್ಷಗಾನ ತಾಳಮದ್ದಳೆ ‘ಸುಧನ್ವ ಮೋಕ್ಷ’ ಏರ್ಪಡಿಸಲಾಗಿದೆ.
ದಿನಾಂಕ 10.07.2022ನೇ ಆದಿತ್ಯವಾರದಂದು ಸಂಜೆ ಘಂಟೆ 3ರಿಂದ ಆರಂಭವಾಗುವ ಈ ಕಾರ್ಯಕ್ರಮ ಶ್ರೀ ವಿಜಯ ವಿಠಲ ಭಜನಾ ಮಂದಿರ ಜೋಕಟ್ಟೆಯಲ್ಲಿ ನಡೆಯಲಿದೆ.
ವಿವರಗಳಿಗೆ ಕರಪತ್ರದ ಚಿತ್ರ ನೋಡಿ.
- 7th Standard, English – Unit 1 Prose – A Tiger in the House
- 7th Standard, Social – HISTORY CHAPTER 1 – MAJOR DEVELOPMENTS IN THE WORLD
- 6th Standard, Social Science – HISTORY – Chapter 1 – INTRODUCTION TO HISTORY AND PRE-HISTORIC SOCIETY
- 9th English, UNIT 9 PROSE – AN ASTROLOGER’S DAY
- 9th Standard English POEM 10 – PHOTOGRAPH