ಶ್ರೀ ದೇವಿ ನೃತ್ಯಾರಾಧನಾ ಕಲಾ ಕೇಂದ್ರ (ರಿ)ಪುತ್ತೂರು ಅರ್ಪಿಸಿದ ವಿದುಷಿ ಶ್ರೀಮತಿ ರೋಹಿಣಿ ಉದಯ್ ಇವರ ಶಿಷ್ಯೆಯರಾದ ಕುಮಾರಿ ಶ್ರದ್ಧಾ ಮತ್ತು ಕುಮಾರಿ ಯಶ್ವಿತಾ ಇವರಿಂದ” ನೃತ್ಯ ರಂಜಿನಿ”-4 ಸರಣಿ ಭರತನಾಟ್ಯ ಕಾರ್ಯಕ್ರಮ ,SDNK ,ಸಭಾಂಗಣ, ವಿವೇಕ ನಗರ, ಬಿ ಸಿ ರೋಡ್ ನಲ್ಲಿ ಜರುಗಿತು.
ಮುಖ್ಯ ಅತಿಥಿಗಳಾಗಿ ಸಾಯಿ ಕಿಂಡರ್ ಗಾರ್ಡನ್ ಇದರ ಸಂಚಾಲಕರಾದ ಶ್ರೀ ಐತಪ್ಪ ಪೂಜಾರಿ ಭಾಗವಹಿಸಿ ವಿಧ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಸಂಸ್ಥೆಯ ಸಂಚಾಲಕರಾದ ಶ್ರೀ ಉದಯ ವೆಂಕಟೇಶ್ ಭಟ್ ರವರು ಸ್ವಾಗತಿಸಿದರು . ನೃತ್ಯ ನಿರ್ದೇಶಕಿ ವಿದುಷಿ ಶ್ರೀಮತಿ ರೋಹಿಣಿ ಉದಯ್ ವಂದಿಸಿದರು.

- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
