ಶ್ರೀ ದೇವಿ ನೃತ್ಯಾರಾಧನಾ ಕಲಾ ಕೇಂದ್ರ (ರಿ)ಪುತ್ತೂರು ಅರ್ಪಿಸಿದ ವಿದುಷಿ ಶ್ರೀಮತಿ ರೋಹಿಣಿ ಉದಯ್ ಇವರ ಶಿಷ್ಯೆಯರಾದ ಕುಮಾರಿ ಶ್ರದ್ಧಾ ಮತ್ತು ಕುಮಾರಿ ಯಶ್ವಿತಾ ಇವರಿಂದ” ನೃತ್ಯ ರಂಜಿನಿ”-4 ಸರಣಿ ಭರತನಾಟ್ಯ ಕಾರ್ಯಕ್ರಮ ,SDNK ,ಸಭಾಂಗಣ, ವಿವೇಕ ನಗರ, ಬಿ ಸಿ ರೋಡ್ ನಲ್ಲಿ ಜರುಗಿತು.
ಮುಖ್ಯ ಅತಿಥಿಗಳಾಗಿ ಸಾಯಿ ಕಿಂಡರ್ ಗಾರ್ಡನ್ ಇದರ ಸಂಚಾಲಕರಾದ ಶ್ರೀ ಐತಪ್ಪ ಪೂಜಾರಿ ಭಾಗವಹಿಸಿ ವಿಧ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಸಂಸ್ಥೆಯ ಸಂಚಾಲಕರಾದ ಶ್ರೀ ಉದಯ ವೆಂಕಟೇಶ್ ಭಟ್ ರವರು ಸ್ವಾಗತಿಸಿದರು . ನೃತ್ಯ ನಿರ್ದೇಶಕಿ ವಿದುಷಿ ಶ್ರೀಮತಿ ರೋಹಿಣಿ ಉದಯ್ ವಂದಿಸಿದರು.
- ಪಾತಾಳ ಅಂಬಾಪ್ರಸಾದರಿಗೆ 60ರ ಅಭಿನಂದನೆ ಮತ್ತು ತಾಳಮದ್ದಳೆ
- ಗುರುರಾಜ ಮಾರ್ಪಳ್ಳಿಯವರಿಗೆ ಯಕ್ಷವಿದ್ವಾಂಸ ಪ್ರಶಸ್ತಿ
- ‘ದ್ಯೂತ ಪ್ರಕರಣ’ – ಯಕ್ಷಗಾನ ತಾಳಮದ್ದಳೆ ಪ್ರದರ್ಶನವು
- ಹಂದೆ ಶ್ರೀ ವಿಷ್ಣುಮೂರ್ತಿ ಶ್ರೀ ವಿನಾಯಕ ದೇವಸ್ಥಾನದ ರಥೋತ್ಸವ – “ಸುದರ್ಶನ ಗರ್ವಭಂಗ” ಮತ್ತು ಗದಾಯುದ್ಧ, ಚಂದ್ರಾವಳಿ ವಿಲಾಸ” ಯಕ್ಷಗಾನ ಪ್ರದರ್ಶನ
- ಪತಿಯನ್ನು ಕಟ್ಟಿಹಾಕಿ, ಸಿಗರೇಟ್ನಿಂದ ಆತನ ಖಾಸಗಿ ಅಂಗಗಳನ್ನು ಸುಟ್ಟು, ಜನನಾಂಗಗಳನ್ನು ಕತ್ತರಿಸಲು ಪ್ರಯತ್ನಿಸಿದ ಹೆಂಡತಿಯ ಬಂಧನ